ಬೌದ್ಧಿಕ ಆಸ್ತಿ ಹಣಕಾಸು ಉತ್ತೇಜನಕ್ಕೆ ಕೇಂದ್ರ ಸರಕಾರ

ನೀಲನಕ್ಷೆ, ಕ್ರಿಯಾಯೋಜನೆ ರೂಪಿಸಲು ನಿರ್ಧಾರ

Team Udayavani, Jul 16, 2023, 7:15 AM IST

ಬೌದ್ಧಿಕ ಆಸ್ತಿ ಹಣಕಾಸು ಉತ್ತೇಜನಕ್ಕೆ ಕೇಂದ್ರ ಸರಕಾರ

ಹೊಸದಿಲ್ಲಿ: ಭಾರತದಲ್ಲಿ ಬೌದ್ಧಿಕ ಆಸ್ತಿ ಹಣಕಾಸು ಪರಿಕಲ್ಪನೆಗೆ ಉತ್ತೇಜನ ನೀಡಲು ಮತ್ತು ಅದನ್ನು ಸಾಂಸ್ಥಿಕಗೊಳಿಸಲು ವ್ಯೂಹಾತ್ಮಕ ನೀಲನಕ್ಷೆ ಮತ್ತು ಕ್ರಿಯಾ ಯೋಜನೆಯ ಕರಡನ್ನು ರೂಪಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನಿರ್ಧರಿಸಿದೆ.

ಬೌದ್ಧಿಕ ಆಸ್ತಿ ಹಕ್ಕು ಎನ್ನುವುದು ದೇಶದ ಹಣಕಾಸು ಸುಧಾರಣೆಗೆ ಅತ್ಯುತ್ತಮ ಅಸ್ತ್ರ ಎಂದು ಸರಕಾರ ನಂಬಿದೆ. “ಐಪಿ ಫೈನಾನ್ಸಿಂಗ್‌ ಎನ್ನುವುದು ಉದಯೋನ್ಮುಖ ಉದ್ದಿಮೆ ಆಯ್ಕೆಯಾಗಿ ಬೆಳೆಯುತ್ತಿದೆ. ಸಮರ್ಪಕ ಐಪಿ ಆಸ್ತಿಯನ್ನು ಹೊಂದಿರುವಂಥ ಕಂಪೆನಿಗಳು ಬಂಡವಾಳ ಕ್ರೋಡೀಕರಣಕ್ಕೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಲು ಇದು ನೆರವಾಗಲಿದೆ’ ಎಂದು ಸರಕಾರಿ ದಾಖಲೆಗಳೇ ಅಭಿಪ್ರಾಯಪಟ್ಟಿವೆ ಎಂದು “ನ್ಯೂಸ್‌ 18′  ವರದಿ ಮಾಡಿದೆ.

ಏನಿದು ಐಪಿ ಫೈನಾನ್ಸಿಂಗ್‌?: ಹಣಕಾಸಿನ ನೆರವು ಪಡೆಯಲು, ಸಾಲ ಪಡೆಯಲು ಮತ್ತು ಆದಾಯ ಉತ್ಪತ್ತಿಗಾಗಿ ಐಪಿಆರ್‌ ಅನ್ನು ಬಳಕೆ ಮಾಡುವುದನ್ನು ಐಪಿ ಫೈನಾನ್ಸಿಂಗ್‌ ಎಂದು ಕರೆಯುತ್ತಾರೆ. ಉದ್ದಿಮೆಯ ವಹಿವಾಟುಗಳಲ್ಲಿ ಮೇಲಾಧಾರವಾಗಿ ಇದನ್ನು ಬಳಸುವುದನ್ನು “ಐಪಿ ಹಣಕಾಸು ವಹಿವಾಟು’ ಎನ್ನುತ್ತಾರೆ. ಇತ್ತೀಚಿನ ಕೆಲವು ವರ್ಷಗಳಲ್ಲಿ ಬೌದ್ಧಿಕ ಆಸ್ತಿಯ ಮೂಲಕ ಕಂಪನಿಗಳು ಆದಾಯ ಉತ್ಪತ್ತಿ ಮಾಡುತ್ತಿರುವುದು ಬೆಳಕಿಗೆ ಬರುತ್ತಿವೆ.

ಈಗ ಸರಕಾರವು ಯಾವುದೇ ಬೌದ್ಧಿಕ ಆಸ್ತಿಯನ್ನು ಅಮೂರ್ತ ಆಸ್ತಿಯನ್ನಾಗಿ ಪರಿಗಣಿಸಲು ಮತ್ತು ಅದರ ಮೌಲ್ಯವನ್ನು ನಿರ್ಧರಿಸಲು ಏಕರೂಪದ ವ್ಯವಸ್ಥೆ ಜಾರಿಗೆ ತರುವ ಯೋಜನೆ ಹಾಕಿಕೊಂಡಿದೆ. ಇದರಿಂದಾಗಿ ಹಣಕಾಸು ಸಂಸ್ಥೆಗಳ ಆಸ್ತಿಪಾಸ್ತಿಗಳ ಮೌಲ್ಯಮಾಪನವೂ ಸುಲಭವಾಗುತ್ತದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.