‘ಹುವಾ ತೋ ಹುವಾ’ ಪಿತ್ರೋಡ ಹೇಳಿಕೆ ಕಾಂಗ್ರೆಸ್‌ ಕುತ್ಸಿತ ಮನೋಭಾವಕ್ಕೆ ಸಾಕ್ಷಿ: ಮೋದಿ


Team Udayavani, May 10, 2019, 5:46 PM IST

Modi-finger-730

ರೋಹಟಕ್‌, ಹರಿಯಾಣ : 1984ರ ಸಿಕ್ಖ್ ವಿರೋಧಿ ಹಿಂಸೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಹಿರಿಯ ನಾಯಕ ಸ್ಯಾಮ್‌ ಪಿತ್ರೋಡ ಅವರು ‘ಹುವಾ ತೋ ಹುವಾ’ (ಆದದ್ದು ಆಗಿ ಹೋಯಿತು) ಎಂದು ನೀಡಿದ್ದ ಅತ್ಯಂತ ಉಪೇಕ್ಷೆ ಮತ್ತು  ಅಸಡ್ಡೆಯ ವಿವಾದಿತ ಹೇಳಿಕೆಯನ್ನು ಖಂಡಿಸಿ “ಇದು ಕಾಂಗ್ರೆಸ್‌ ಪಕ್ಷದ ಕೀಳು ವ್ಯಕ್ತಿತ್ವ ಮತ್ತು ಕುತ್ಸಿತ ಮನೋಭಾವವನ್ನು ತೋರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದಿಲ್ಲಿ ಮಾಡಿದ ಚುನಾವಣಾ ಭಾಷಣದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದರು.

ಕೇಂದ್ರದಲ್ಲಿನ ತನ್ನ ನೇತೃತ್ವದ ಎನ್‌ಡಿಎ ಸರಕಾರ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದೆ ಎಂದು ಹೇಳಿದ ಮೋದಿ, ಅವಕಾಶವಾದಿ ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳ ಬಗ್ಗೆ ಎಚ್ಚರಿಕೆಯಿಂದಿರುವಂತೆ ಮತದಾರರನ್ನು ಜಾಗೃತಗೊಳಿಸಿದರು.

ಕಾಂಗ್ರೆಸ್‌ ಪಕ್ಷ 70 ವರ್ಷಗಳ ಕಾಲ ಈ ದೇಶವನ್ನು ಆಳಿದೆ. ಅದರ ಮನೋಭಾವ, ದುರಹಂಕಾರ ಈಗಲೂ ಏನೆಂಬುದು ನಿನ್ನೆಯಷ್ಟೇ ಆ ಪಕ್ಷದ ಹಿರಿಯ ನಾಯಕ (ಸ್ಯಾಮ್‌ ಪಿತ್ರೋಡ) ನೀಡಿರುವ ನಿರ್ಲಜ್ಜ ಹೇಳಿಕೆಯಲ್ಲೇ ವ್ಯಕ್ತವಾಗುತ್ತದೆ. ಅವರು ಆಡಿರುವ ‘ಹುವಾ ತೋ ಹುವಾ’ ಎಂಬ ಮೂರು ಪದಗಳು ಕೇವಲ ಪದಗಳಲ್ಲ; ಅವು ಕಾಂಗ್ರೆಸ್‌ ಪಕ್ಷದ ಕೀಳು ವ್ಯಕ್ತಿತ್ವ ಮತ್ತು ಕುತ್ಸಿತ ಮನೋಭಾವವನ್ನು ತೋರಿಸುತ್ತದೆ ಎಂದು ಮೋದಿ ಹೇಳಿದರು.

ಹೂಡಾ ಕುಟುಂಬದ ಭದ್ರಕೋಟೆ ಎನಿಸಿರುವ ರೋಹಟಕ್‌ನಲ್ಲಿ ಬಿಜೆಪಿಯು ಮಾಜಿ ಸಂಸದ ಅರವಿಂದ ಶರ್ಮಾ ಅವರನ್ನು ಕಾಂಗ್ರೆಸ್‌ನ ಹಾಲಿ ಸಂಸದ ದೀಪೇಂದರ್‌ ಸಿಂಗ್‌ ಹೂಡಾ ಅವರ ವಿರುದ್ಧ ಕಣಕ್ಕಿಳಿಸಿದೆ.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.