ಮೋದಿ ಚೌಕಿದಾರ್ ಅಲ್ಲ!
Team Udayavani, May 24, 2019, 6:00 AM IST
ಚುನಾವಣೆಯಲ್ಲಿ ಅಮೋಘ ಗೆಲುವು ನಿಚ್ಚಳವಾ ಗುತ್ತಲೇ ಪ್ರಧಾನಿ ನರೇಂದ್ರ ಮೋದಿ, ಗುರುವಾರ ಸಂಜೆ ಟ್ವಿಟರ್ನಲ್ಲಿ ತಮ್ಮ ಹೆಸರಿನೊಂದಿಗಿದ್ದ ‘ಚೌಕಿದಾರ್’ ಪದವನ್ನು ತೆಗೆದುಹಾಕುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಪ್ರಧಾನಿ ಮೋದಿ, ದೇಶದಲ್ಲಿ ತಾಂಡವವಾಡುತ್ತಿರುವ ಜಾತೀಯತೆ, ಕೋಮುವಾದ, ಭ್ರಷ್ಟಾಚಾರ ಸೇರಿದಂತೆ ಸಾಮಾಜಿಕ ಪಿಡುಗುಗಳನ್ನು ನಿರ್ಮೂಲನೆ ಮಾಡುವುದಕ್ಕಾಗಿ ‘ಮೈ ಭಿ ಚೌಕಿದಾರ್’ ಅಭಿಯಾನ ಆರಂಭಿಸಿದ್ದರು. ಆದರೆ ಈಗ ಲೋಕಸಭೆ ಚುನಾವಣೆ ಮುಗಿಯುತ್ತಲೇ ಚೌಕಿದಾರ್ ಪದ ಕಿತ್ತು ಹಾಕಿದ್ದಾರೆ. ಚೌಕಿದಾರ್ ಪದ ತೆಗೆದು ಹಾಕಿರುವುದಕ್ಕೆ ಸಮರ್ಥನೆ ನೀಡಿರುವ ಮೋದಿ, ‘ಸದ್ಯ ನಾವು ಚೌಕಿದಾರನ ಹಂತದಿಂದ ಮುಂದೆ ಸಾಗಬೇಕಿದೆ. ನೀವು ಕೂಡ ನನ್ನಂತೆಯೇ ಮಾಡಿ’ ಎಂದು ಅಭಿಮಾನಿಗಳಿಗೆ ಟ್ವಿಟರ್ನಲ್ಲಿ ಸಲಹೆ ನೀಡಿದ್ದಾರೆ. ಬಿಜೆಪಿ ಪ್ರಮುಖ ನಾಯಕರಾದ ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ಸ್ಮತಿ ಇರಾನಿ ಕೂಡ ಪ್ರಧಾನಿ ಮೋದಿಯನ್ನು ಅನುಸರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್