ಪಿಎಮ್ಎವೈ-ಜಿ ಯೊಜನೆ ಅಡಿಯಲ್ಲಿ ಉ.ಪ್ರ 6.1 ಲಕ್ಷ ಫಲಾನುಭವಿಗಳಿಗೆ ಆರ್ಥಿಕ ನೆರವು

2691 ಕೋಟಿ ರೂ ಗಳ ಆರ್ಥಿಕ ನೆರವನ್ನು ಉತ್ತರ ಪ್ರದೇಶದ 6.1 ಲಕ್ಷ ಫಲಾನುಭವಿಗಳಿಗೆ ಬಿಡುಗಡೆ

Team Udayavani, Jan 20, 2021, 5:55 PM IST

PM Narendra Modi releases financial assistance to over 6 lakh beneficiaries in UP

ನವದೆಹಲಿ : ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ್ ಅಡಿಯಲ್ಲಿ ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ 2691 ಕೋಟಿ ರೂ ಗಳ ಆರ್ಥಿಕ ನೆರವನ್ನು ಉತ್ತರ ಪ್ರದೇಶದ 6.1 ಲಕ್ಷ ಫಲಾನುಭವಿಗಳಿಗೆ ಬಿಡುಗಡೆಗೊಳಿಸಿದರು.

ಕಾನ್ಫರೆನ್ಸ್ ನ್ನು ಉದ್ದೇಶಿಸಿ ಮಾತನಾಡಿ, ಹಿಂದಿನ ಸರ್ಕಾರದ ಆಡಳಿತಾವಧಿಯಲ್ಲಿನ ಪರಿಸ್ಥಿತಿಯನ್ನು ನಾವು ಗಮನಿಸಿದ್ದೇವೆ. ವಿಶೇಷವಾಗಿ ಉತ್ತರ ಪ್ರದೇಶದ ಬಡವರು ಮನೆ ನಿರ್ಮಾಣಕ್ಕೆ ಸರ್ಕಾರ ಆರ್ಥಿಕ ನೆರವು ನೀಡುತ್ತದೆ ಅಂತ ನಂಬಿಕೆ ಇಟ್ಟಿರಲಿಲ್ಲ, ಹಿಂದಿನ ಸಾಲಿನ ಆವಾಸ್ ಯೊಜನೆಯಡಿಯಲ್ಲಿ ನಿರ್ಮಾಣವಾದ ಮನೆಗಳನ್ನು ಯಾರಿಂದಲೂ ಮುಚ್ಚಿಡಲು ಸಾಧ್ಯವಿಲ್ಲವೆಂದು ಮೋದಿ ಹೇಳಿದರು.

ಇದನ್ನೂ ಓದಿ : ಸರ್ವಿಸ್‌ ಆನ್‌ ವೀಲ್ಸ್‌ : ಮನೆ ಬಾಗಿಲಿಗೆ ಸರಕಾರಿ ಸೇವೆ

ಕಳೆದ ಕೆಲವು ವರ್ಷಗಳ ಹಿಂದೆ ಸರಿಸುಮಾರು 2 ಕೋಟಿ ಮನೆಗಳು ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣಗೊಂಡಿವೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಈಗಾಗಲೇ ಸುಮಾರು 1.25 ಕೋಟಿ ಮನೆಗಳು ಜನರಿಗೆ ಹಸ್ತಾಂತರಿಸಲ್ಪಟ್ಟಿವೆ. 1.5 ಲಕ್ಷ ಕೋಟಿ ರೂಗಳನ್ನು ಮನೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಕೊಡಲ್ಪಟ್ಟಿದೆ ಎಂದು ವಿವರಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಈ ಆರ್ಥಿಕ ನೆರವನ್ನು  ಮೊದಲ ಕಂತಿನಲ್ಲಿ ಸುಮಾರು 5.30 ಲಕ್ಷ ಫಲಾನುಭವಿಗಳು, ಎರಡನೇ ಕಂತಿನಲ್ಲಿ 80,000 ಫಲಾನುಭವಿಗಳು ಈ ಯೋಜನೆಯ ಲಾಭವನ್ನು ಪಡೆದಿದ್ದಾರೆ. ಆವಾಸ್ ಯೋಜನೆಯಡಿಯಲ್ಲಿ ಈಗಾಗಲೇ 1.26 ಕೋಟಿ ಮನೆಗಳು ಇಡೀ ದೇಶದಾದ್ಯಂತ ನಿರ್ಮಿಸಲಾಗಿದೆ. ಎಂದು ಹೇಳಿದರು.

‘2022ರೊಳಗಾಗಿ ಎಲ್ಲರಿಗೂ ಮನೆ ಸೌಲಭ್ಯ’ (ಹೌಸಿಂಗ್ ಫಾರ್ ಆಲ್ ಬೈ 2022) ಇರಬೇಕು ಎಂಬ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಮುಖ ಕಾರ್ಯಕ್ರಮವನ್ನು ಪ್ರಧಾನಿ ಮೋದಿ 2016 ರ ನವೆಂಬರ್ 20ರಂದು  ಘೋಷಿಸಿದ್ದರು.

ಇದನ್ನೂ ಓದಿ : ನೀತಿ ಆಯೋಗ ಆವಿಷ್ಕಾರ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಅಗ್ರ ಸ್ಥಾನ: ಶೆಟ್ಟರ್‌ ಹರ್ಷ

ಫಲಾನುಭವಿಗಳಾದ ಕೂಲಿ ಕಾರ್ಮಿಕರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತು ಸ್ವಚ್ಛ ಭಾರತ್ ಮಿಶನ್ ಯೋಜನೆಯಡಿಯಲ್ಲಿ ಪ್ರೋತ್ಸಾಹಿಸಲಾಗುತ್ತದೆ ಎಂದರು.

ವಿಡೀಯೋ ಕಾನ್ಫರೆನ್ಸ್ ನಲ್ಲಿ ಕೇಂದ್ರೀಯ ಗ್ರಾಮೀಣ ಅಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿಯಾಗಿದ್ದರು.

ಇದನ್ನೂ ಓದಿ : ನ್ಯಾಯದ ತಕ್ಕಡಿ ಎಲ್ಲರಿಗೂ ಒಂದೇ

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.