J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

ಪಶ್ಚಾತ್ತಾಪ ಪಡುವಂತೆ ಮಾಡುತ್ತದೆ... ಸ್ಥಳೀಯರಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು

Team Udayavani, Jun 13, 2024, 8:09 PM IST

Modi Interview

ಹೊಸದಿಲ್ಲಿ: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ದಾಳಿ ಸೇರಿದಂತೆ ಉಗ್ರ ಘಟನೆಗಳ ನಂತರ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ “ಭಯೋತ್ಪಾದನಾ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿಯನ್ನು” ನಿಯೋಜಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು. ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ, ಭದ್ರತಾ ಪಡೆಗಳ ನಿಯೋಜನೆ ಮತ್ತು ಉಗ್ರರ ನಿಗ್ರಹ ಕಾರ್ಯಾಚರಣೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಸರಕಾರಿ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿ ಕೇಂದ್ರಾಡಳಿತ ಪ್ರದೇಶದ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಸಿನ್ಹಾ ಅವರಿಗೆ ಸ್ಥಳೀಯ ಆಡಳಿತ ಕೈಗೊಂಡಿರುವ ಪ್ರಯತ್ನಗಳ ಕುರಿತು ವಿವರಿಸಿದರು.

ಸಭೆಯಲ್ಲಿ, ಪ್ರದೇಶದ ಭದ್ರತೆಗೆ ಸಂಬಂಧಿಸಿದ ಪರಿಸ್ಥಿತಿಯ ಸಂಪೂರ್ಣ ಅವಲೋಕನವನ್ನು ಪ್ರಧಾನ ಮಂತ್ರಿಗೆ ನೀಡಲಾಯಿತು ಮತ್ತು ಭಯೋತ್ಪಾದನೆ ನಿಗ್ರಹದ ಪ್ರಯತ್ನಗಳ ಬಗ್ಗೆ ತಿಳಿಸಲಾಗಿದೆ.

ಸ್ಥಳೀಯರಿಗೆ ಎಚ್ಚರಿಕೆ
ಒಂದಾದ ಮೇಲೆ ಒಂದು ನಾಲ್ಕು ಭಯೋತ್ಪಾದಕ ದಾಳಿಗಳ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ಆರ್.ಆರ್. ಸ್ವೈನ್ ಗುರುವಾರ, ‘ಪಾಕಿಸ್ಥಾನವು ಶಾಂತಿಯುತ ವಾತಾವರಣವನ್ನು ಕದಡಲು ಪ್ರಯತ್ನಿಸುತ್ತಿದೆ. ಭಾರತೀಯ ಪಡೆಗಳು ಶತ್ರುಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ನಿರ್ಧರಿಸಲಾಗಿದೆ’ ಎಂದು ಹೇಳಿಕೆ ನೀಡಿದ್ದಾರೆ.

‘ಭಯೋತ್ಪಾದನೆಯನ್ನು ಬೆಂಬಲಿಸುವ ನಿರ್ಧಾರ ಪಶ್ಚಾತ್ತಾಪ ಪಡುವಂತೆ ಮಾಡುತ್ತದೆ ಎಂದು ಉಗ್ರ ಏಜೆಂಟ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ಥಾನಿ ಭಯೋತ್ಪಾದಕರು ಕಳೆದುಕೊಳ್ಳಲು ಏನೂ ಇಲ್ಲ, ಸ್ಥಳೀಯರು ಕುಟುಂಬ, ಭೂಮಿ ಮತ್ತು ಉದ್ಯೋಗಗಳನ್ನು ಒಳಗೊಂಡಂತೆ ಪಾಲನ್ನು ಹೊಂದಿದ್ದಾರೆ’ ಎಂದು ಹೇಳಿದ್ದಾರೆ.

Ad

ಟಾಪ್ ನ್ಯೂಸ್

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nitish Kumar announces 35% reservation for women in government posts

Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್‌ ಕುಮಾರ್ ಘೋಷಣೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಪ್ರೇಮಶೇಖರ್‌, ವಿಕಾಸ ಹೊಸಮನಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ

ಪ್ರೇಮಶೇಖರ್‌, ವಿಕಾಸ ಹೊಸಮನಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

Train; ವಿಜಯಪುರ-ಮಂಗಳೂರು ರೈಲು ಹೆಚ್ಚುವರಿ ಬೋಗಿಗಳಿಗೆ ಬೇಡಿಕೆ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ಅಕ್ಕಿ ಕೇಂದ್ರ ನೀಡಿದರೂ, ಸಾಗಾಟದ ಹಣ ನೀಡದ ರಾಜ್ಯ ಸರಕಾರ: ಸತೀಶ್‌ ಕುಂಪಲ ಆರೋಪ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್‌

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.