ಮೋದಿ ಭಾರತದಲ್ಲಿ ಜನರು ಸ್ವಂತ ಹಣ ಬಳಸುವಂತಿಲ್ಲ: ರಾಹುಲ್ ಟೀಕೆ
Team Udayavani, Oct 1, 2018, 4:04 PM IST
ಹೊಸದಿಲ್ಲಿ : ಬಾಲಬಡುಕ ಬಂಡವಾಳಶಾಹಿ (croni capitalistrs) ಗಳನ್ನು ಆರ್ಥಿಕ ದೀವಾಳಿತನದಿಂದ ಪಾರುಗೊಳಿಸಲು ಬಿಜೆಪಿ ನೇತೃತ್ವದ ಪ್ರಧಾನಿ ಮೋದಿ ಸರಕಾರ ಸಾರ್ವಜನಿಕರ ಹಣವನ್ನು ಬಳಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮೋದಿ ಸರಕಾರದಲ್ಲಿ ಸಾಮಾನ್ಯ ಜನರು ತಮ್ಮದೇ ಹಣವನ್ನು ತಾವು ಬಳಸಲು ಅಸಮರ್ಥರಾಗಿದ್ದಾರೆ. ಮೋದಿ ಸರಕಾರ ಜನಸಾಮಾನ್ಯರನ್ನು ನೋಟ್ ಬಂದಿ ಲೈನ್ನಲ್ಲಿ ನಿಲ್ಲಿಸಿದೆ; ಅವರು ತಮ್ಮ ಹಣವನ್ನು ಬ್ಯಾಂಕುಗಳಿಗೆ ಹಾಕುವಂತೆ ಮಾಡಿದೆ ಮತ್ತು ತಮ್ಮ ಎಲ್ಲ ಮಾಹಿತಿಗಳನ್ನು ಆಧಾರ್ ಮೂಲಕ ಒಪ್ಪಿಸುವಂತೆ ಮಾಡಿದೆ ಎಂದು ರಾಹುಲ್ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರಕಾರಿ ಕೃಪಾ ಪೋಷಿತ ಬಂಡವಾಳಶಾಹಿಗಳಿಗೆ ನೋಟ್ ಬಂದಿ ಮೂಲಕ ತಮ್ಮಲ್ಲಿನ ಎಲ್ಲ ಕಪ್ಪು ಹಣವನ್ನು ಬಿಳಿ ಮಾಡಲು ಅವಕಾಶ ಮಾಡಿಕೊಡಲಾಗಿದೆ; ಸಾರ್ವಜನರಿಕ ಹಣವನ್ನು ಬಳಸಿಕೊಂಡು ಉದ್ಯಮಿಗಳ 3.16 ಲಕ್ಷ ಕೋಟಿ ಸಾಲವನ್ನು ರೈಟ್ ಆಫ್ ಮಾಡಲಾಗಿದೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್