ಮೋದಿಜೀಯ ರಾಜಕೀಯ ಲಾಭದ ನೀತಿಯೇ ಉಗ್ರರ ಅಟ್ಟಹಾಸಕ್ಕೆ ಕಾರಣ!ರಾಹುಲ್
Team Udayavani, Jul 12, 2017, 4:56 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಪಕಾಲಾವಧಿಯ ರಾಜಕೀಯ ಲಾಭದ ನೀತಿಯಿಂದಾಗಿ ಜಮ್ಮು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸಗೈಯುವಂತಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.
ಅಮರನಾಥ ಯಾತ್ರಾರ್ಥಿಗಳ ಮೇಲೆ ಸೋಮವಾರ ಲಷ್ಕರ್ ಉಗ್ರರು ನಡೆಸಿದ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೋದಿ ಅವರ ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಜತೆಗಿನ ಮೈತ್ರಿ ಮಾಡಿಕೊಂಡಿದ್ದರಿಂದ ಭಾರತ ಭಾರೀ ಬೆಲೆ ತೆರುವಂತಾಗಿದೆ ಎಂದು ರಾಹುಲ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಪಿ, ಬಿಜೆಪಿ ಮೈತ್ರಿಯಿಂದ ಅಮಾಯಕ ಭಾರತೀಯರ ರಕ್ತ ಹರಿಯುವಂತಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ