ಹಿಂದೂ ಧರ್ಮದಿಂದ ಅಖಂಡ ಭಾರತ ಕನಸು ನನಸು: ಭಾಗವತ್
Team Udayavani, Feb 27, 2021, 6:51 AM IST
ಹೈದರಾಬಾದ್: ಅಖಂಡ ಭಾರತದ ಅಗತ್ಯ ಈಗಲೂ ಇದೆ. ಅದರಿಂದ ನೆರೆಯ ಪಾಕಿಸ್ಥಾನದಂತಹ ದೇಶಗಳಿಗೆ ಸಹಾಯವೇ ಆಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.
ಅವರು ಸಂಸ್ಕೃತ ಪುಸ್ತಕವೊಂದರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಖಂಡ ಭಾರತವನ್ನು ಹಿಂದೂ ಧರ್ಮದಿಂದ ಸಾಧಿಸಲು ಸಾಧ್ಯ. ಇದು ವಸಾಹತುಶಾಹಿ ಕಲ್ಪನೆಯಲ್ಲ. ಹಿಂದೂ ಧರ್ಮ ಜಗತ್ತೇ ಒಂದು ಕುಟುಂಬ ಎಂದು ಭಾವಿಸುತ್ತದೆ. ಬೇರ್ಪಟ್ಟ ಭಾಗಗಳು ಮತ್ತೆ ಭಾರತಕ್ಕೆ ಸೇರಿಕೊಳ್ಳುವುದರಿಂದ ಜನರಿಗೆ ಒಳಿತಾಗುತ್ತದೆ ಎಂದು ಭಾಗವತ್ ಹೇಳಿದ್ದಾರೆ.
“ನೆರೆಯ ಅಫ್ಘಾನಿಸ್ಥಾನ, ಪಾಕಿಸ್ಥಾನದಂತಹ ದೇಶಗಳನ್ನು ನಾವು ಯಾವತ್ತೂ ಬೇರೆ ಎಂದು ನೋಡುವುದಿಲ್ಲ. ಅವರ ಆಚಾರವಿಚಾರಗಳಿಂದಲೂ ನಮಗೆ ಸಮಸ್ಯೆಯಿಲ್ಲ. ಭಾರತದಿಂದ ಬೇರ್ಪಟ್ಟ ಮೇಲೆ ಪಾಕಿಸ್ಥಾನ ಮತ್ತು ಅಫ್ಘಾನಿಸ್ಥಾನ ದೇಶಗಳು ಎಂದಾದರೂ ಸಂತೋಷದಿಂದಿವೆಯಾ ಎಂದು ತಿಳಿದುಕೊಳ್ಳಲು ಬಯಸುತ್ತೇನೆ. ಆ ದೇಶಗಳು ಭಾರತದ ಶಕ್ತಿಯನ್ನು ಕಡಿದು ಕೊಂಡಿದ್ದರಿಂದಲೇ ಆ ಪ್ರಾಂತ್ಯಗಳಲ್ಲಿ ಅಶಾಂತಿ ಹುಟ್ಟಿದೆ ಎಂದು ಭಾಗವತ್ ಅಭಿಪ್ರಾಯಪಟ್ಟಿದ್ದಾರೆ. ಭಾರತ ವಿಭಜ ನೆಯಾಗುವ 6 ತಿಂಗಳ ಮುನ್ನ ಕೆಲವರು ಈ ಬಗ್ಗೆ ಗುಮಾನಿ ವ್ಯಕ್ತಪಡಿಸಿದ್ದರು. ಆಗ ನೆಹರೂ, ಅದನ್ನು ಮುಟಾuಳರ ಕಲ್ಪನೆ ಎಂದಿದ್ದರು. ಹಾಗೆ ನೋಡಿದರೆ ಏನು ಬೇಕಾದರೂ ಸಂಭವಿಸಬಹುದು’ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ