ಪುರಾತನ ಕೃಷಿಗೆ ಭಾಗವತ್‌ ಕರೆ : ನಾಗ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿಕೆ


Team Udayavani, Jun 20, 2022, 9:21 PM IST

ಪುರಾತನ ಕೃಷಿಗೆ ಭಾಗವತ್‌ ಕರೆ : ನಾಗ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿಕೆ

ನಾಗ್ಪುರ: ಭಾರತದ ಜಿಡಿಪಿ ಅಭಿವೃದ್ಧಿ ಕಾಣಬೇಕೆಂದರೆ ನಾವು ಭಾರತ ಕೇಂದ್ರಿಯ ಕೃಷಿಗೆ ಆದ್ಯತೆ ನೀಡಬೇಕು. ಹೀಗೆಂದು ಹೇಳಿರುವುದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌.

ನಾಗ್ಪುರದಲ್ಲಿ ನವದೆಹಲಿ ಮತ್ತು ಮಹಾರಾಷ್ಟ್ರ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಮತ್ತು ಪಶುವಿಜ್ಞಾನದ ರಾಷ್ಟ್ರೀಯ ಅಕಾಡೆಮಿಯ ಘಟಿಕೋತ್ಸವ ಮತ್ತು ವೈಜ್ಞಾನಿಕ ಸಮಾವೇಶದಲ್ಲಿ ಭಾಗವಹಿಸಿದ ಅವರು ಈ ಮಾತನ್ನಾಡಿದ್ದಾರೆ. “ಕ್ರಿ.ಶ.1700ರವರೆಗೆ ಭಾರತವು ವಿಶ್ವದ ಆರ್ಥಿಕತೆಯಲ್ಲಿ ಮೊದಲ ಸ್ಥಾನದಲ್ಲಿತ್ತು. ಈಗ ಆ ಮಟ್ಟಕ್ಕೆ ತಲುಪಬೇಕೆಂದರೆ ನಾವು ನಮ್ಮ ಪರಂಪರಾಗತವಾಗಿ ಬಂದಿರುವ ಕೃಷಿ ವಿಧಾನಗಳನ್ನು ಅನುಸರಿಸಬೇಕು. ಅವೈಜ್ಞಾನಿಕವೆಂದು ಸ್ಥಳೀಯ ವಿಧಾನವನ್ನು ತೆಗೆದುಹಾಕಬಾರದು. ನಮ್ಮ ದೇಶದ ಕೃಷಿ ವಿಧಾನಗಳು ಮತ್ತು ಪಶುಸಂಗೋಪನೆ ವಿಧಾನವು ಅತ್ಯಂತ ಪ್ರಾಚೀನವಾದದ್ದು. ಅದರಲ್ಲಿ ಅಡ್ಡ ಪರಿಣಾಮಗಳಿಲ್ಲ. ಆದರೆ ಆಧುನಿಕ ವಿಜ್ಞಾನದಲ್ಲಿ ಅಡ್ಡ ಪರಿಣಾಮಗಳಿವೆ’ ಎಂದು ಅವರು ಹೇಳಿದರು.

ಹಾಗೆಯೇ “ನಮ್ಮ ದೇಶದ ಶೇ.65 ರೈತರು ಸಣ್ಣ ಪ್ರಮಾಣದ ರೈತರು. ಅವರಿಗೆ ಯಾಂತ್ರಿಕತೆ ಫ‌ಲಕಾರಿಯಲ್ಲ. ಹಾಗಾಗಿಯೇ ರೈತರು ಹೆಚ್ಚಾಗಿ ಆತ್ಮಹತ್ಯೆ ಸುಳಿಗೆ ಸಿಲುಕುತ್ತಿದ್ದಾರೆ. ಅದನ್ನು ತಪ್ಪಿಸಲು ಸುಸ್ಥಿರ ಕೃಷಿ ವಿಧಾನಗಳನ್ನು ನಾವು ಅವರಿಗೆ ಹೇಳಿಕೊಡಬೇಕಿದೆ’ ಎಂದೂ ಭಾಗವತ್‌ ತಿಳಿಸಿದ್ದಾರೆ.

ಇದನ್ನೂ ಓದಿ : ಯುಯುಸಿಎಂಎಸ್‌ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ಪ್ರವೇಶ  ಪ್ರಕ್ರಿಯೆ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.