ಆರ್ಎಸ್ಎಸ್-ನೇತಾಜಿ ಗುರಿ ಒಂದೇ: ಮೋಹನ್ ಭಾಗವತ್
Team Udayavani, Jan 24, 2023, 7:20 AM IST
ಕೋಲ್ಕತ: ಆರ್ಎಸ್ಎಸ್ ಮತ್ತು ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ವಿಚಾರಧಾರೆಗಳು ಒಂದೇ ಆಗಿದ್ದವು ಎಂದು ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಕೋಲ್ಕತದಲ್ಲಿ ಮಾತನಾಡಿದ ಅವರು, ನೇತಾಜಿ ಅವರು ದೇಶಕ್ಕೆ ಕೊಟ್ಟ ಕೊಡುಗೆ ಅಪಾರ. ಅವರಿಂದ ನಾವು ಆ ಗುಣಗಳನ್ನು ಪಡೆದು ಕೊಳ್ಳಬೇಕಿದೆ. ಅವರು ಕಟ್ಟಲು ಬಯಸಿದ್ದ ದೇಶ ಇನ್ನೂ ನಿರ್ಮಾಣವಾಗಿಲ್ಲ, ಅದಕ್ಕಾಗಿ ಶ್ರಮಿಸಬೇಕಿದೆ. ಬೋಸ್ ಮೊದಲು ಕಾಂಗ್ರೆಸ್ನೊಂದಿಗೆ ಕೈಜೋಡಿಸಿದ್ದರು. ಆದರೆ ಸತ್ಯಾಗ್ರಹ, ಆಂದೋಲನಗಳು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸಾಕಾಗುವುದಿಲ್ಲ ಎಂದು ಖಚಿತವಾ ದಾಗ, ಇನ್ನೊಂ ದು ದಿಕ್ಕಿನಲ್ಲಿ ಹೋರಾಟ ನಡೆಸಿದರು. ಆರ್ಎಸ್ಎಸ್ – ಬೋಸ್ ದಾರಿಗಳು ಬೇರೆ ಯಾಗಿ ರಬಹುದು ಗುರಿ ಮಾತ್ರ ಒಂದೇ’ ಎಂದು ಮೋಹನ್ ಭಾಗ ವತ್ ಹೇಳಿದ್ದಾರೆ.
ಕೆಲ ದಿನಗಳ ಹಿಂದೆ ನೇತಾಜಿ ಮತ್ತು ಆರ್ಎಸ್ಎಸ್ ವಿಚಾರಧಾರೆಗಳು ಸಂಪೂರ್ಣ ಭಿನ್ನ ಎಂದು ಸ್ವತಃ ನೇತಾಜಿ ಪುತ್ರಿ ಅನಿತಾ ಬೋಸ್ ಟೀಕಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ