ಮ.ಪ್ರ. ಬಿಜೆಪಿ ನಾಯಕನ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ
Team Udayavani, Feb 19, 2018, 3:47 PM IST
ಭೋಪಾಲ್ : ಆ್ಯಸಿಡ್ ಅಟ್ಯಾಕ್ನಲ್ಲಿ ಬದುಕುಳಿದ ಮಹಿಳೆಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಇಂದು ಬಿಜೆಪಿ ನಾಯಕನ (ಸರಕಾರಿ ಸಂಸ್ಥೆಯೊಂದರ ಉಪಾಧ್ಯಕ್ಷನಾಗಿರುವ ಈತನಿಗೆ ಸಹಾಯಕ ಸಚಿವ ಮಟ್ಟದ ಸ್ಥಾನಮಾನವಿದೆ) ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.
ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಜ್ಯ ಬಿಜೆಪಿ ಸರಕಾರ, ಮಧ್ಯಪ್ರದೇಶ ರಾಜ್ಯ ಸಿಲಾಯಿ ಕಲಾ ಮಂಡಲದ ಉಪಾಧ್ಯಕ್ಷನಾಗಿರುವ ರಾಜೇಂದ್ರ ನಾಮದೇವ್ನನ್ನು ಹುದ್ದೆಯಿಂದ ಕಿತ್ತು ಹಾಕಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ನಂದಕುಮಾರ್ ಸಿಂಗ್ ಚೌಹಾಣ್ ಅವರು ನಾಮದೇವ್ ನನ್ನು ಆರು ತಿಂಗಳ ಅವಧಿಗೆ ಪಕ್ಷದಿಂದ ಅಮಾನತು ಮಾಡಿದರು.
ಸಾತ್ನಾ ಜಿಲ್ಲೆಯ ಮೈಹಾರ್ ನಿವಾಸಿಯಾಗಿರುವ ನಾಮದೇವ್ ವಿರುದ್ಧ ಹನುಮಾನ್ಗಂಜ್ ಪೊಲೀಸ್ ಠಾಣೆ ಲೈಂಗಿಕ ದೌರ್ಜನ್ಯದ ಕೇಸು ದಾಖಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ