ಆತ್ಮಹತ್ಯೆಗೂ ಮುನ್ನ ತಾನು ಕೊಂದ ಮಕ್ಕಳ ಮೃತದೇಹಗಳನ್ನು ವಿಡಿಯೋ ಕಾಲ್ ಮೂಲಕ ತೋರಿಸಿದ ಉದ್ಯಮಿ


Team Udayavani, Dec 4, 2019, 5:01 PM IST

Video-Call-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಗಾಝಿಯಾಬಾದ್: ಇಲ್ಲಿನ ಇಂದಿರಾಪುರಂನಲ್ಲಿ ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ಪತ್ನಿ ಹಾಗೂ ಕೆಲಸದ ಮಹಿಳೆಯ ಜೊತೆ ತಾನು ವಾಸವಿದ್ದ ಫ್ಲ್ಯಾಟ್ ನ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಉದ್ಯಮಿ ಗುಲ್ಷನ್ ವಾಸುದೇವ ತಾನು ಸಾಯುವುದಕ್ಕೂ ಮೊದಲು ತನ್ನ ಗೆಳೆಯರೊಬ್ಬರಿಗೆ ಕರೆ ಮಾಡಿದ್ದ ವಿಚಾರ ಬೆಳಕಿಗೆ ಬಂದಿದೆ.

ಮಂಗಳವಾರದಂದು ಈ ಘಟನೆ ನಡೆದಿದ್ದು, ಇದರಲ್ಲಿ ಶಾಕಿಂಗ್ ಎಂದರೆ ತನ್ನ ಗೆಳೆಯನಿಗೆ ವಿಡಿಯೋ ಕಾಲ್ ಮಾಡಿದ್ದ ಗುಲ್ಷನ್ ವಾಸುದೇವ ತಾನು ಕೊಂದ ತನ್ನಿಬ್ಬರು ಮಕ್ಕಳ ಮೃತದೇಹಗಳನ್ನು ತೋರಿಸಿದ್ದಾನೆ ಎಂಬ ವಿಚಾರವೂ ಬೆಳಕಿಗೆ ಬಂದಿದೆ.

ಜಿಲ್ ಮಿಲ್ ಎಂಬಲ್ಲಿನ ನಿವಾಸಿಯಾಗಿರುವ 70 ವರ್ಷದ ರಮೇಶ್ ಅರೋರಾ ಅವರೇ ಗುಲ್ಷನ್ ಅವರು ವಿಡಿಯೋ ಕಾಲ್ ಮಾಡಿದ ಗೆಳೆಯರಾಗಿದ್ದಾರೆ. ಅರೋರಾ ಅವರಿಗೆ ಮಂಗಳವಾರ ಬೆಳಿಗ್ಗೆ 3.30ಕ್ಕೆ ಗುಲ್ಷನ್ ಅವರಿಂದ ‘ಜೈ ಮಾತಾ ದೀ’ ಎಂಬ ಮೆಸೇಜ್ ಬಂದಿದೆ. ಆ ಹೊತ್ತಿನಲ್ಲಿ ಬಂದ ಮೆಸೇಜ್ ನೋಡಿ ಗಾಬರಿಗೊಂದ ಅರೋರಾ ಅವರು ತಕ್ಷಣ ಗುಲ್ಷನ್ ಮೊಬೈಲಿಗೆ ಕರೆ ಮಾಡಿದ್ದಾರೆ. ಆದರೆ ಆತ ಆನ್ ಲೈನ್ ನಲ್ಲಿದ್ದರೂ ತನ್ನ ಕರೆಗೆ ಸ್ಪಂದಿಸದೇ ಇದ್ದಿದ್ದು ಅರೋರಾ ಅವರನ್ನು ಇನ್ನಷ್ಟು ಗಾಬರಿಗೊಳಿಸಿತ್ತು.

ಬಳಿಕ ಅರೋರಾ ಅವರು 3.38ರ ಸುಮಾರಿಗೆ ವಿಡಿಯೋ ಕಾಲ್ ಮಾಡುತ್ತಾರೆ. ಆ ಸಂದರ್ಭದಲ್ಲಿ ಕರೆ ಸ್ವೀಕರಿಸಿದ ಗುಲ್ಷನ್ ಅವರು ತನ್ನಿಬ್ಬರು ಮಕ್ಕಳ ಮೃತದೇಹಗಳನ್ನು ತೋರಿಸುತ್ತಾರೆ ಮತ್ತು ಮನೆಯಲ್ಲಿದ್ದ ಬಟ್ಟೆಗಳು, ಆಹಾರ ಪದಾರ್ಥಗಳು ಮತ್ತು ಸಿಹಿ ತಿಂಡಿಗಳನ್ನು ಸೋಮವಾರ ರಾತ್ರಿಯೇ ಸೆಕ್ಯುರಿಟಿ ಗಾರ್ಡ್ ಗಳಿಗೆಲ್ಲಾ ಹಂಚಿರುವುದಾಗಿ ಗುಲ್ಷನ್ ತನ್ನ ಮಿತ್ರನಿಗೆ ನಾಲ್ಕುನಿಮಿಷಗಳ ಈ ಕರೆಯ ಅವಧಿಯಲ್ಲಿ ತಿಳಿಸುತ್ತಾರೆ.

ಹಣಕಾಸಿನ ವ್ಯವಹಾರ ಒಂದರಲ್ಲಿ ತಾನು ಸಿಲುಕಿಕೊಂಡಿರುವುದಾಗಿ ಅರೋರಾ ಅವರಿಗೆ ಕರೆ ಸಂದರ್ಭದಲ್ಲಿ ತಿಳಿಸಿದ್ದಾರೆ ಮಾತ್ರವಲ್ಲದೇ ತನ್ನ ಮನೆಯ ಗೋಡೆಯ ಮೇಲೆ ಬರೆದಿದ್ದ ಡೆತ್ ನೋಟ್ ಅನ್ನೂ ಸಹ ವಿಡಿಯೋ ಕಾಲ್ ಮೂಲಕ ಗುಲ್ಷನ್ ಗೆಳೆಯ ಅರೋರಾ ಅವರಿಗೆ ತೋರಿಸಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.