ಒಟ್ಟು ವೆಚ್ಚದ ಸಿಂಹಪಾಲನ್ನು ಜಾಹೀರಾತಿಗೆ ಬಳಸಿದ ಡಿಎಂಕೆ!

ಶೇ.87ರಷ್ಟು ಹಣ ಪ್ರಚಾರಕ್ಕಾಗಿ ಬಳಕೆ; ಬಿಜೆಪಿ ಶೇ.37, ಆಪ್‌ ಶೇ.46 ವೆಚ್ಚ

Team Udayavani, Jan 29, 2023, 7:20 AM IST

ಒಟ್ಟು ವೆಚ್ಚದ ಸಿಂಹಪಾಲನ್ನು ಜಾಹೀರಾತಿಗೆ ಬಳಸಿದ ಡಿಎಂಕೆ!

ನವದೆಹಲಿ: ದೇಶದ ಎಲ್ಲ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ 2021-22ನೇ ಸಾಲಿನಲ್ಲಿ ತನ್ನ ಒಟ್ಟಾರೆ ವೆಚ್ಚದಲ್ಲಿ ಜಾಹೀರಾತಿಗಾಗಿ ಅತಿ ಹೆಚ್ಚು ವೆಚ್ಚ ಮಾಡಿದ ಪಕ್ಷವೆಂದರೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ!

ಎಂ.ಕೆ.ಸ್ಟಾಲಿನ್‌ ನೇತೃತ್ವದ ಡಿಎಂಕೆ 2021-22ರಲ್ಲಿ ಒಟ್ಟು 35.40 ಕೋಟಿ ರೂ.ಗಳನ್ನು ವಿವಿಧ ಚಟುವಟಿಕೆಗಳಿಗಾಗಿ ವೆಚ್ಚ ಮಾಡಿದ್ದು, ಈ ಪೈಕಿ 30.62 ಕೋಟಿ ರೂ.ಗಳನ್ನು ಅಂದರೆ ಶೇ.87ರಷ್ಟನ್ನು ಜಾಹೀರಾತು ಮತ್ತು ಪ್ರಚಾರಕ್ಕಾಗಿ ಬಳಸಿದೆ. ಕಳೆದ ವಾರ ಭಾರತೀಯ ಚುನಾವಣಾ ಆಯೋಗವು ಬಿಡುಗಡೆ ಮಾಡಿದ್ದ ದೇಶದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಆಡಿಟ್‌ ವರದಿಯಿಂದ ಈ ಮಾಹಿತಿ ತಿಳಿದುಬಂದಿದೆ.
ಇನ್ನು, ಎಐಡಿಎಂಕೆ ತನ್ನ ಒಟ್ಟು ವೆಚ್ಚದ ಶೇ.78ರಷ್ಟನ್ನು ಅಂದರೆ 22.28 ಕೋಟಿ ರೂ.ಗಳನ್ನು, ಟಿಎಂಸಿ ಒಟ್ಟಾರೆ 268.33 ಕೋಟಿ ರೂ. ವೆಚ್ಚ ಮಾಡಿದ್ದು, ಆ ಪೈಕಿ ಶೇ.50ರಷ್ಟು ಅಂದರೆ 135.12 ಕೋಟಿ ರೂ.ಗಳನ್ನು ಜಾಹೀರಾತಿಗೆ ಖರ್ಚು ಮಾಡಿದೆ. ಆಪ್‌ ಶೇ.46ರಷ್ಟು ಮೊತ್ತವನ್ನು ಪ್ರಚಾರಕ್ಕೆ ಬಳಸಿದೆ.

ಬಿಜೆಪಿಯಿಂದ 313 ಕೋಟಿ ವೆಚ್ಚ:
ಇದೇ ವೇಳೆ, ಜಾಹೀರಾತಿಗೆಂದೇ ಮಾಡಿದ ಒಟ್ಟಾರೆ ವೆಚ್ಚವನ್ನು ಪರಿಗಣಿಸಿದರೆ, ಅತಿ ಹೆಚ್ಚು ಹಣ ವ್ಯಯಿಸಿರುವುದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ. ಪಕ್ಷವು 313.17 ಕೋಟಿ ರೂ.ಗಳನ್ನು ಜಾಹೀರಾತಿಗಾಗಿ ವೆಚ್ಚ ಮಾಡಿದೆ. ಆದರೆ, ಪಕ್ಷದ ಒಟ್ಟಾರೆ ವೆಚ್ಚದಲ್ಲಿ ಜಾಹೀರಾತಿನ ಪಾಲು ಶೇ.75ರಷ್ಟು ಮಾತ್ರ.

ವಿಶೇಷವೆಂದರೆ, ಎನ್‌ಸಿಪಿ, ವೈಎಸ್ಸಾರ್‌ ಕಾಂಗ್ರೆಸ್‌ ಮತ್ತು ಸಿಪಿಐ ಜಾಹೀರಾತುಗಳಿಗಾಗಿ ಒಂದು ರೂಪಾಯಿಯನ್ನೂ ವೆಚ್ಚ ಮಾಡಿಲ್ಲ ಎಂದು ಆಡಿಟ್‌ ವರದಿಯಲ್ಲಿ ತಿಳಿಸಿವೆ. ಸಿಪಿಎಂ ಮತ್ತು ಕಾಂಗ್ರೆಸ್‌ ತಮ್ಮ ಚುನಾವಣಾ ವೆಚ್ಚವನ್ನು ವರದಿಯಲ್ಲಿ ವಿಭಾಗಿಸಿ ನೀಡಿಲ್ಲ ಎಂದು ನ್ಯೂಸ್‌18 ವರದಿ ಮಾಡಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.