ದೇಶದ 201 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ
Team Udayavani, Jul 4, 2020, 6:57 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶಾದ್ಯಂತ ನಿಗದಿತ ಅವಧಿಗಿಂತ 12 ದಿನ ಮುನ್ನವೇ ಪ್ರವೇಶಿಸಿದ್ದ ಮುಂಗಾರು ಮಳೆ, 201 ಜಿಲ್ಲೆಗಳಲ್ಲಿ (ಶೇ.30 ಭಾಗ) ವಾಡಿಕೆಗಿಂತ ಕಡಿಮೆಯಾಗಿದೆ.
ಜು.8ಕ್ಕೆ ವಾಡಿಕೆಯಂತೆ ದೇಶಾದ್ಯಂತ ಮಾನ್ಸೂನ್ ಆವರಿಸಬೇಕಿತ್ತು.
ಆದರೆ, 12 ದಿನ ಮೊದಲೇ ಜೂ.26ರಂದು ಪ್ರವೇಶಿಸಿತ್ತು. ಜೂನ್ 1 ಹಾಗೂ ಜುಲೈ 2ರ ಅವಧಿಯಲ್ಲಿ 9 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಿದೆ.
ಕೇರಳ ಶೇ.22, ದೆಹಲಿ, ಮಣಿಪುರ, ಮಿಜೋರಾಂ, ದಾಮನ್ ಹಾಗೂ ದಿಯು ಪ್ರದೇಶದಲ್ಲಿ ಶೇ.50ರಷ್ಟು ಮಳೆ ಕೊರತೆಯಾಗಿದೆ.
ಬಿಹಾರದಲ್ಲಿ ವಾಡಿಕೆಗಿಂತ ಶೇ.66 ರಷ್ಟು ಹೆಚ್ಚು ಮಳೆಯಾಗಿದೆ. ಅಸ್ಸಾಂನಲ್ಲಿ ಶೇ.24 ಹಾಗೂ ಮೇಘಾಲಯದಲ್ಲಿ ಶೇ.28ರಷ್ಟು ಹೆಚ್ಚು ಮಳೆಯಾಗಿದೆ.
ಅಸ್ಸಾಂನ 22 ಜಿಲ್ಲೆಗಳು ಪ್ರವಾಹಕ್ಕೆ ಸಿಲುಕಿದ್ದು, 31 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ಗಡ, ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆ ಸುರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ