ದೇಶವ್ಯಾಪಿ ವಿಸ್ತರಿಸಿದ ಮುಂಗಾರು ಮಳೆ: ಜೂನ್ನಲ್ಲಿ ವಾಡಿಕೆಗಿಂತ ಶೇ. 5ರಷ್ಟು ಮಳೆ ಕೊರತೆ
Team Udayavani, Jul 3, 2022, 12:54 AM IST
ಹೊಸದಿಲ್ಲಿ: ವಾರ್ಷಿಕ ಮುಂಗಾರು ಮಳೆ ಶನಿವಾರ ದೇಶವನ್ನಿಡೀ ವ್ಯಾಪಿಸಿದ್ದು, ಇದು ವಾಡಿಕೆಗಿಂತ ಆರು ದಿನ ಮುಂಚಿತವಾಗಿದೆ. ಆದರೆ ಇದುವರೆಗೆ ಒಟ್ಟು ಸುರಿದ ಮಳೆ ವಾಡಿಕೆಗಿಂತ ಶೇ. 5 ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜಗತ್ತಿನಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ದೇಶ ಭಾರತದಲ್ಲಿ ಕೃಷ್ಯುತ್ಪನ್ನ ಮತ್ತು ಆರ್ಥಿಕ ಪ್ರಗತಿಯಲ್ಲಿ ಮುಂಗಾರು ಮಳೆ ನಿರ್ಣಾಯಕ ಪಾತ್ರ ವಹಿಸುತ್ತದೆ.
ಈ ವರ್ಷ ನಿಗದಿಗಿಂತ ಮುಂಚಿತ ವಾಗಿ ಮೇ 29ರಂದು ಮುಂಗಾರು ಕೇರಳಕ್ಕೆ ಆಗಮಿಸಿತ್ತಾದರೂ ಬಳಿಕ ಸ್ವಲ್ಪ ಹಿಂಜರಿದಿತ್ತು. ಪರಿಣಾಮವಾಗಿ ಜೂನ್ನಲ್ಲಿ ವಾಡಿಕೆಗಿಂತ ಶೇ. 5ರಷ್ಟು ಮಳೆ ಕೊರತೆ ಉಂಟಾಗಿದೆ. ಜುಲೈ ತಿಂಗಳಿನಲ್ಲಿ ಮುಂಗಾರು ಮತ್ತೆ ಬಿರುಸಾಗುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ