ಮುಂಗಾರು ಅಧಿವೇಶನ: ಜು.17ಕ್ಕೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
Team Udayavani, Jul 13, 2022, 5:50 PM IST
ನವದೆಹಲಿ: ಸಂಸತ್ನ ಮುಂಗಾರು ಅಧಿವೇಶನ ಜು.18ರಿಂದ ಶುರುವಾಗುವ ಹಿನ್ನೆಲೆಯಲ್ಲಿ ಭಾನುವಾರ (ಜು.17) ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ.
ಬೆಳಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅದರಲ್ಲಿ ಪ್ರಮುಖ ಪಕ್ಷಗಳ ಸದನ ನಾಯಕರು ಭಾಗವಹಿಸಲಿದ್ದಾರೆ.
ಸಂಜೆ ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ನೇತೃತ್ವದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರ ಸಭೆ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ