ಈ ಬಾರಿ 9% ಮಳೆ ಕೊರತೆ
Team Udayavani, Oct 1, 2018, 8:35 AM IST
ಹೊಸದಿಲ್ಲಿ: ಪ್ರಸಕ್ತ ಮುಂಗಾರು ಋತು ರವಿವಾರ ಅಂತ್ಯಗೊಂಡಿದ್ದು, ಈ ವರ್ಷ ದೇಶದಲ್ಲಿ ಶೇ.9ರಷ್ಟು ಮಳೆ ಕೊರತೆ ಉಂಟಾಗಿದೆಯಲ್ಲದೆ, ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದ ಮಳೆ ಅಭಾವ ಕಂಡುಬಂದಿದೆ. ಸತತ 2ನೇ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದೂ ಇಲಾಖೆ ಹೇಳಿದೆ. ಪ್ರಸಕ್ತ ವರ್ಷ ಸಾಮಾನ್ಯ ಮಳೆಯಾಗಲಿದೆ ಎಂದು ಇಲಾಖೆ ಈ ಹಿಂದೆ ಅಂದಾಜಿಸಿತ್ತು. ಆದರೆ, ಶೇ.9ರಷ್ಟು ಮಳೆ ಕೊರತೆಯಾಗಿದೆ. ಒಟ್ಟಾರೆಯಾಗಿ ದೇಶವು ಶೇ.91ರಷ್ಟು ಮಳೆಗೆ ಸಾಕ್ಷಿಯಾಗಿದೆ. ಕೇರಳ ಸೇರಿದಂತೆ ದಕ್ಷಿಣದ ಕೆಲವು ರಾಜ್ಯಗಳಲ್ಲಿ ಉತ್ತಮ ಮಳೆಯಾಗಿದ್ದು, ಉತ್ತರ ಭಾರತದಲ್ಲಿ ಮಳೆ ಕೊರತೆಯಾಗಿದೆ ಎಂದೂ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ