ನೈತಿಕ ಪೊಲೀಸ್ಗಿರಿ: ಒಬ್ಬನ ಬಂಧನ
Team Udayavani, Sep 3, 2021, 6:58 AM IST
ಕೊಲ್ಲಂ (ಕೇರಳ): ಕೊಲ್ಲಂನ ಪರವೂರ್ ಬೀಚ್ ರಸ್ತೆಯಲ್ಲಿ ಕಾರಿನಲ್ಲಿ ಆಹಾರ ಸೇವಿಸುತ್ತಿದ್ದ ತಾಯಿ ಮತ್ತು ಮಗನ ಮೇಲೆ ಹಲ್ಲೆ ನಡೆಸಲಾಗಿದೆ.
ಆಶಿಷ್ ಎಂಬಾತ ಈ ಸಂದರ್ಭದಲ್ಲಿ ಅಶ್ಲೀಲ ಸನ್ನೆ ಮಾಡಿದ್ದಾನೆ. ಅದನ್ನು ಪ್ರಶ್ನಿಸುವುದ ಕ್ಕಾಗಿ ಕಾರಿನಿಂದ ಇಳಿದ ಮಗನಿಗೆ ಆಶಿಷ್ ಥಳಿಸಿದ್ದಾನೆ. ಅದನ್ನು ತಡೆಯಲು ಹೋದ ತಾಯಿಗೂ ಪೆಟ್ಟು ಬಿದ್ದಿತ್ತು. ಆ.30ರಂದು ನಡೆದಿದ್ದ ಪ್ರಕರಣಕ್ಕೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಪರವೂರ್ ಪೊಲೀಸ್ ಠಾಣೆಯಲ್ಲಿ ತಾಯಿ-ಮಗ ಕೂಡಲೇ ದೂರು ದಾಖಲಿಸಿದ್ದಾರೆ.
ಸೆ.1ರಂದು ತಮಿಳುನಾಡಿಗೆ ಪರಾರಿ ಯಾಗಲು ಹೊರಟಿದ್ದ ಆಶೀಷ್ನನ್ನು ಬಂಧಿಸಲಾಗಿದೆ. ಪೊಲೀಸರು ಘಟನೆ ಯನ್ನು ಪರಿಶೀಲಿಸಿ, ಅದೊಂದು ನೈತಿಕ ಪೊಲೀಸ್ಗಿರಿಯನ್ನು ಹೋಲುವ ಘಟನೆಯಂತಿದೆ ಎಂದಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
MUST WATCH
ಹೊಸ ಸೇರ್ಪಡೆ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ