ಉತ್ತಮ ರೇಟಿಂಗ್‌ ಗ್ರಾಮಕ್ಕೆ ಹೆಚ್ಚು ಕನ್ಯಾದಾನ? 


Team Udayavani, Feb 4, 2018, 12:51 PM IST

marriage_647_080715091443.jpg

ಹರಿಯಾಣ: 2014ರ ಹರಿಯಾಣ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ, ತಮ್ಮ ರಾಜ್ಯದ ಮದುವೆಯಾಗದ ಯುವಕರಿಗೆ ಸೂಕ್ತ ವಧು ಹುಡುಕಿಕೊಡುವ ವಾಗ್ಧಾನ ನೀಡಿ ವಿವಾದಕ್ಕೊಳಗಾಗಿದ್ದ ಆ ರಾಜ್ಯದ ಹಾಲಿ ಕೃಷಿ ಮತ್ತು ಪಂಚಾಯತ್‌ಸಚಿವ ಓಂ ಪ್ರಕಾಶ್‌ ಧನ್ಕರ್‌, ಅಂಥದ್ದೇ ವಿಚಾರವನ್ನು ಪುನಃ ಪ್ರಸ್ತಾವಿಸಿ, ಮತ್ತೆ ಸುದ್ದಿಯಾಗಿದ್ದಾರೆ. 

ಝಜ್ಜರ್‌ನಲ್ಲಿ ಶುಕ್ರವಾರ ಮಾತನಾಡಿದ್ದ ಅವರು, “ಗ್ರಾಮೀಣ ಭಾಗದ ಯುವಕರು ತಮ್ಮ ಹಳ್ಳಿಯನ್ನು ಸ್ವತ್ಛ ಹಾಗೂ ಸುಂದರವಾಗಿರಿಸಿಕೊಂಡರೆ ಅವರಿಗೆ ಉತ್ತಮ ವಧು ಸಿಗುವ ಅವಕಾಶಗಳು ಹೆಚ್ಚಾಗುತ್ತವೆ” ಎಂದು ಹೇಳಿದ್ದಾರೆ.  

ಎಪ್ರಿಲ್‌ನಿಂದ, ಸ್ವತ್ಛ ಗ್ರಾಮಗಳಿಗೆ ಸ್ಟಾರ್‌ ರೇಟಿಂಗ್‌ ಕೊಡುವ ಹೊಸ ಯೋಜನೆಯನ್ನು ಅವರ ಇಲಾಖೆ ಅನುಷ್ಠಾನಗೊಳಿಸಲಿದ್ದು,  ಪ್ರತಿ ಗ್ರಾಮಕ್ಕೆ ಅವುಗಳ ನೈರ್ಮಲ್ಯ ಮಟ್ಟ ಆಧರಿಸಿ, ಮೂರು, ಐದು ಅಥವಾ ಏಳು ಸ್ಟಾರ್‌ ನೀಡಲಾಗುತ್ತದೆ.

ಇದನ್ನು ತಮ್ಮ ಭಾಷಣದಲ್ಲಿ ವಿವರಿಸಲು ಯತ್ನಿಸಿದ್ದ ಧನ್ಕರ್‌, ” ಉತ್ತಮ ರೇಟಿಂಗ್‌ ಪಡೆಯುವ ಹಳ್ಳಿಗಳಿಗೆ ಹೆಣ್ಣು ಕೊಡಲು ಜನ ಮುಂದೆ ಬರುತ್ತಾರೆ” ಎಂದಿದ್ದಾರೆ. 

 ಯುವಕ-ಯುವತಿಯರ ಅನುಪಾತದ ಪಟ್ಟಿಯಲ್ಲಿ ಹರಿಯಾಣ, ದೇಶದಲ್ಲೇ ಕೊನೆಯ ಸ್ಥಾನ ಪಡೆದಿದೆ. ಅಲ್ಲಿ, ಪ್ರತಿ 1000 ಯುವಕರಿಗೆ 879 ಯುವತಿಯರಿದ್ದು ಹೆಣ್ಣು ಸಿಗುವುದೇ ಕಷ್ಟ ಎಂಬಂತಾಗಿದೆ. 

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.