ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳ: ಲಾಕ್‌ಡೌನ್‌ ಸಮಯದಲ್ಲಿ ಪ್ರಕರಣಗಳಲ್ಲಿ ಏರಿಕೆ !


Team Udayavani, Oct 7, 2020, 5:25 PM IST

Crime Against woman

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಹತ್ರಾಸ್ ಪ್ರಕರಣವು ಮಹಿಳೆಯರ ಮೇಲಿನ ಅಪರಾಧಗಳು ಮತ್ತು ಅತ್ಯಾಚಾರಗಳ ವಿರುದ್ಧದ ಚರ್ಚೆಗಳನ್ನು ಮತ್ತೊಮ್ಮೆ ಮುನ್ನೆಲೆ ತಂದಿದೆ.

ಮಹಿಳೆಯರು ಪ್ರಸ್ತುತ ದಿನಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಕೌಟುಂಬಿಕ ಹಿಂಸೆಯೂ ಅತೀ ಹೆಚ್ಚಿನ ಪ್ರಮಾಣದಲ್ಲಿದೆ ಎಂಬ ಅಂಶವನ್ನು ಹಲವು ದಾಖಲೆಗಳನ್ನು ಖಚಿತಪಡಿಸುತ್ತದೆ.

ನಾವು ಅಂಕಿ ಅಂಶಗಳನ್ನು ನೋಡುವುದಾದರೆ ಮಹಿಳೆಯರ ಮೇಲಿನ ಮೂರನೇ ಒಂದರಷ್ಟು ಪ್ರಕರಣಗಳಲ್ಲಿ (ಒಟ್ಟು ಪ್ರಕರಣಗಳಲ್ಲಿ ಶೇ. 31) ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ್ದಾಗಿದೆ.

2018ರಿಂದ 2019ರ ವರೆಗೆ ಮಹಿಳೆಯರ ಮೇಲಿನ ಅಪರಾಧಗಳು ಶೇ. 7.3 ಹೆಚ್ಚಾಗಿದೆ ಎಂದು ಎನ್‌ಸಿಆರ್‌ಬಿಯ ಅಪರಾಧಗಳು 2019 ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಹೇಳುತ್ತದೆ. 2019 ರಲ್ಲಿ ಮಹಿಳೆಯರ ವಿರುದ್ಧ 4,05,861 ಅಪರಾಧ ಪ್ರಕರಣಗಳು ದಾಖಲಾಗಿದ್ದರೆ, 2018 ರಲ್ಲಿ 3,78,236 ಪ್ರಕರಣಗಳು ದಾಖಲಾಗಿವೆ.

ಕೌಟುಂಬಿಕ ಹಿಂಸಾಚಾರ ಪ್ರಕರಣಗಳಲ್ಲಿ ವೇಗ
ಮಹಿಳೆಯರ ಮೇಲಿನ ಅಪರಾಧಗಳ ಪ್ರಕರಣಗಳನ್ನು ನೋಡುವುದಾದರೆ ಈ ವರ್ಷಗಳಲ್ಲಿ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಿವೆ. ಆದರೆ ಕೌಟುಂಬಿಕ ಹಿಂಸಾಚಾರ ಪ್ರಕರಣಗಳಲ್ಲಿ ಸ್ಥಿರವಾದ ಏರಿಕೆ ಕಂಡುಬಂದಿದೆ. 2018 ರಲ್ಲಿ ಗಂಡ ಮತ್ತು ಸಂಬಂಧಿಕರ ದೌರ್ಜನ್ಯಕ್ಕೆ ಸಂಬಂಧಿಸಿದ ಕೌಟುಂಬಿಕ ಹಿಂಸಾಚಾರದ ಒಟ್ಟು ಪ್ರಕರಣಗಳು 1,04165 ಆಗಿದ್ದು, ಇದು 2019ರಲ್ಲಿ 1,2,6,575ಕ್ಕೆ ಏರಿಕೆಯಾಗಿದೆ. ಅಂದರೆ ಶೇ. 21ರಷ್ಟು ಪ್ರಕರಣ ಏರಿಕೆ.

ನ್ಯಾಯಾಲಯಗಳ ಹೊರೆ ಹೆಚ್ಚುತ್ತಿವೆ
ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳೆ ನ್ಯಾಯಾಲಯಕ್ಕೆ ದೊಡ್ಡ ಹೊರೆ ಎಂದು ಎನ್‌ಸಿಆರ್‌ಬಿ ವರದಿಗಳು ತೋರಿಸುತ್ತವೆ. 2018 ರಲ್ಲಿ ಸುಮಾರು ಒಂದೂವರೆ ಲಕ್ಷ ಪ್ರಕರಣಗಳಲ್ಲಿ ಪೊಲೀಸ್ ತನಿಖೆ ಬಾಕಿ ಇದೆ. 2019ರಲ್ಲಿ 54 ಸಾವಿರಕ್ಕೆ ಇಳಿಸಲಾಗಿದೆ. ಆದರೆ ನ್ಯಾಯಾಲಯದ ಹೊರೆ ಕಡಿಮೆಯಾಗಿಲ್ಲ 2018 ಕ್ಕೆ ಹೋಲಿಸಿದರೆ 2019 ರಲ್ಲಿ ಸುಮಾರು 30 ಸಾವಿರ ಪ್ರಕರಣಗಳ ಪೆಂಡೆನ್ಸಿ ಹೆಚ್ಚಾಗಿದೆ. 2018 ರಲ್ಲಿ 5.39 ಲಕ್ಷ ಪ್ರಕರಣಗಳು ಬಾಕಿ ಉಳಿದಿವೆ, ಇದು 2019 ರಲ್ಲಿ 5.70 ಲಕ್ಷಕ್ಕೆ ಏರಿದೆ. ಕನ್ವಿಕ್ಷನ್ ದರವೂ ತುಂಬಾ ಕಡಿಮೆ ಇದೆ. 2018ರಲ್ಲಿ ಶೇ. 13 ಪ್ರಕರಣಗಳಲ್ಲಿ ದೋಷವು ಸಾಬೀತಾಗಿದ್ದು, ಅದು 2019 ರಲ್ಲಿ ಶೇ. 14.6 ಕ್ಕೆ ಏರಿಕೆಯಾಗಿದೆ.

ಲಾಕ್‌ಡೌನ್‌ನಲ್ಲಿ ದೌರ್ಜನ್ಯ ಹೆಚ್ಚಾಗಿದೆ
ಮಾರ್ಚ್ 23ರಿಂದ ಸೆಪ್ಟೆಂಬರ್ 20ರ ವರೆಗೆ ಹೇರಲಾಗಿದ್ದ ಲಾಕ್‌ಡೌನ್‌ ಸಂದರ್ಭ ಮಹಿಳೆಯರ ಮೇಲಿನ ದೌರ್ಜನ್ಯದ 13,410 ದೂರುಗಳು ದಾಖಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ ಸೆಪ್ಟಂಬರ್ 23ರಂದು ಲೋಕಸಭೆಯಲ್ಲಿ ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಗರಿಷ್ಠ 5,470 ದೂರುಗಳು ಕೇಳಿಬಂದಿವೆ. ಬಳಿಕದ ಸ್ಥಾನದಲ್ಲಿ ದಿಲ್ಲಿ 1,697, ಮಹಾರಾಷ್ಟ್ರ 865 ಮತ್ತು ಹರಿಯಾಣ 731ನಿಂದ ದೂರುಗಳು ಬಂದಿವೆ. ಇಂತಹ ಪ್ರಕರಣಗಳನ್ನು ವರದಿ ಮಾಡಲು ಸಚಿವಾಲಯ ವಾಟ್ಸಾಪ್ ಸಂಖ್ಯೆ 7217735372 ನೀಡಿದ್ದು, ಈ ಕುರಿತು 1,443 ಪ್ರಕರಣಗಳು ಎಪ್ರಿಲ್ 10ರಿಂದ ಸೆಪ್ಟೆಂಬರ್ 20ರ ವರೆಗೆ ವರದಿಯಾಗಿವೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.