ಜನರ ವರ್ತನೆ ಬದಲಾಗದಿದ್ದರೆ ಅಪಘಾತ ಸಂಖ್ಯೆ ಕಡಿಮೆ ಮಾಡಲು ಅಸಾಧ್ಯ: ನಿತಿನ್ ಗಡ್ಕರಿ


Team Udayavani, Mar 28, 2023, 11:59 AM IST

nitin gadkari

ಹೊಸದಿಲ್ಲಿ: ಬಹುತೇಕ ಭಾರತೀಯರು ಗಂಭೀರವಾಗಿ ಸಂಚಾರ ನಿಯಮಗಳ ಪಾಲನೆ ಮಾಡುತ್ತಿಲ್ಲ, ಅವರ ಆಲೋಚನೆ ಮತ್ತು ವರ್ತನೆ ಬದಲಾಗದಿದ್ದರೆ, ಅಪಘಾತಗಳನ್ನು ಕಡಿಮೆ ಮಾಡುವುದು ಕಷ್ಟ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟೀಕಿಸಿದ್ದಾರೆ.

ಭಾರತದಲ್ಲಿ ಐದು ಲಕ್ಷ ವಾರ್ಷಿಕ ರಸ್ತೆ ಅಪಘಾತಗಳು 1.5 ಲಕ್ಷ ಸಾವುಗಳಿಗೆ ಕಾರಣವಾಗುತ್ತವೆ ಎಂದು ಗಡ್ಕರಿ ಒತ್ತಿ ಹೇಳಿದರು.

ಭಾರತದಲ್ಲಿ ಹೆಚ್ಚಿನ ಜನರು ರಸ್ತೆ ಸುರಕ್ಷತಾ ನಿಯಮಗಳನ್ನು ಅನುಸರಿಸುವ ಬಗ್ಗೆ ಗಂಭೀರವಾಗಿಲ್ಲ, ಮತ್ತು ಅವರ ಮನಸ್ಥಿತಿ ಮತ್ತು ವರ್ತನೆ ಬದಲಾಗದ ಹೊರತು, ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಕಷ್ಟ ಎಂದರು.

ಚಾಲಕರ ಪರವಾನಗಿಗಾಗಿ ಅರ್ಜಿ ಸಲ್ಲಿಸುವವರಿಗೆ ತಮ್ಮ ಸಚಿವಾಲಯವು ಶೀಘ್ರದಲ್ಲೇ ಡಿಜಿಟಲ್ ಪರೀಕ್ಷೆಗಳನ್ನು ನಡೆಸಲು ಪ್ರಾರಂಭಿಸುತ್ತದೆ. ನಂತರ ಪ್ರಾಯೋಗಿಕ ಚಾಲನಾ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಅವರು ಘೋಷಿಸಿದರು.

ಭಾರತದಲ್ಲಿ 22 ಲಕ್ಷ ಚಾಲಕರ ಕೊರತೆಯಿದೆ ಎಂದು ಸಚಿವರು ತಿಳಿಸಿದರು. ಎಕ್ಸ್‌ ಪ್ರೆಸ್‌ ವೇಗಳು ಮತ್ತು ಹೆದ್ದಾರಿಗಳಲ್ಲಿ ಗರಿಷ್ಠ ವೇಗದ ಮಿತಿಯನ್ನು ಹೆಚ್ಚಿಸುವ ಪರವಾಗಿದ್ದು, ಅವರು ಮಾರ್ಚ್ 28 ರಂದು ರಾಜ್ಯ ಸಾರಿಗೆ ಸಚಿವರ ಸಭೆಯನ್ನು ಕರೆಯಲಾಗಿದೆ ಎಂದರು. ಎಕ್ಸ್‌ಪ್ರೆಸ್‌ ವೇಗಳಲ್ಲಿ ಕಾರುಗಳ ಪ್ರಸ್ತುತ ಗರಿಷ್ಠ ವೇಗದ ಮಿತಿ ಗಂಟೆಗೆ 120 ಕಿಲೋಮೀಟರ್ ಆಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗರಿಷ್ಠ ವೇಗದ ಮಿತಿ ಗಂಟೆಗೆ 100 ಕಿ.ಮೀ. ಆಗಿದೆ.

ಟಾಪ್ ನ್ಯೂಸ್

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

1-saasd

World Cup ; ಹೈದರಾಬಾದ್ ನಲ್ಲಿ ‘ಅನಿರೀಕ್ಷಿತ’ ಸ್ವಾಗತ ಕಂಡು ಪಾಕ್ ತಂಡ ಫುಲ್ ಖುಷ್

Karnataka Bandh; ಬೆಂಗಳೂರಿನಲ್ಲಿ 144 ಸೆಕ್ಷನ್, ಓಲಾ- ಊಬರ್- ಹೋಟೆಲ್ ಬಂದ್

Karnataka Bandh; ಬೆಂಗಳೂರಿನಲ್ಲಿ 144 ಸೆಕ್ಷನ್, ಓಲಾ- ಊಬರ್- ಹೋಟೆಲ್ ಬಂದ್

army

Kashmir; ಈ ವರ್ಷ ಜಂಟಿ ಕಾರ್ಯಾಚರಣೆಯಲ್ಲಿ 31 ಭಯೋತ್ಪಾದಕರ ಅಂತ್ಯ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

NIA (2)

Thane ನಕಲಿ ಕರೆನ್ಸಿ ಪ್ರಕರಣ; ಉಗ್ರ’ಅಂಕಲ್’ಸೇರಿ ನಾಲ್ವರ ವಿರುದ್ಧ ಎನ್ಐಎ ಚಾರ್ಜ್ ಶೀಟ್

Speechless: ಈ ರೋಗಿಯ ಹೊಟ್ಟೆಯಲ್ಲಿತ್ತು ನಟ್, ಬೋಲ್ಟ್ ಸೇರಿ 15 ಕ್ಕೂ ಹೆಚ್ಚು ವಸ್ತುಗಳು…

Miracle: ಈ ರೋಗಿಯ ಹೊಟ್ಟೆಯಲ್ಲಿತ್ತು ನಟ್, ಬೋಲ್ಟ್ ಸೇರಿ 15 ಕ್ಕೂ ಹೆಚ್ಚು ವಸ್ತುಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

army

Kashmir; ಈ ವರ್ಷ ಜಂಟಿ ಕಾರ್ಯಾಚರಣೆಯಲ್ಲಿ 31 ಭಯೋತ್ಪಾದಕರ ಅಂತ್ಯ

NIA (2)

Thane ನಕಲಿ ಕರೆನ್ಸಿ ಪ್ರಕರಣ; ಉಗ್ರ’ಅಂಕಲ್’ಸೇರಿ ನಾಲ್ವರ ವಿರುದ್ಧ ಎನ್ಐಎ ಚಾರ್ಜ್ ಶೀಟ್

Speechless: ಈ ರೋಗಿಯ ಹೊಟ್ಟೆಯಲ್ಲಿತ್ತು ನಟ್, ಬೋಲ್ಟ್ ಸೇರಿ 15 ಕ್ಕೂ ಹೆಚ್ಚು ವಸ್ತುಗಳು…

Miracle: ಈ ರೋಗಿಯ ಹೊಟ್ಟೆಯಲ್ಲಿತ್ತು ನಟ್, ಬೋಲ್ಟ್ ಸೇರಿ 15 ಕ್ಕೂ ಹೆಚ್ಚು ವಸ್ತುಗಳು…

Hyderabad: 1.25 ಕೋಟಿ ರೂ. ಗೆ ಹರಾಜಾಯಿತು ಗಣಪತಿಯ ಲಡ್ಡು ಪ್ರಸಾದ

Hyderabad: 1.25 ಕೋಟಿ ರೂ. ಗೆ ಹರಾಜಾಯಿತು ಗಣಪತಿಯ ಲಡ್ಡು ಪ್ರಸಾದ

ಭುಗಿಲೆದ್ದ ಹಿಂಸಾಚಾರ: ಮತ್ತೆ ಮಣಿಪುರಕ್ಕೆ ವಾಪಸ್ಸಾದ ಹಿರಿಯ ಐಪಿಎಸ್ ಅಧಿಕಾರಿ

Rakesh Balwal: ಹಿಂಸಾಚಾರ… ಮತ್ತೆ ಮಣಿಪುರಕ್ಕೆ ವರ್ಗಗೊಂಡ ಹಿರಿಯ ಐಪಿಎಸ್ ಅಧಿಕಾರಿ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

1-saasd

World Cup ; ಹೈದರಾಬಾದ್ ನಲ್ಲಿ ‘ಅನಿರೀಕ್ಷಿತ’ ಸ್ವಾಗತ ಕಂಡು ಪಾಕ್ ತಂಡ ಫುಲ್ ಖುಷ್

Karnataka Bandh; ಬೆಂಗಳೂರಿನಲ್ಲಿ 144 ಸೆಕ್ಷನ್, ಓಲಾ- ಊಬರ್- ಹೋಟೆಲ್ ಬಂದ್

Karnataka Bandh; ಬೆಂಗಳೂರಿನಲ್ಲಿ 144 ಸೆಕ್ಷನ್, ಓಲಾ- ಊಬರ್- ಹೋಟೆಲ್ ಬಂದ್

army

Kashmir; ಈ ವರ್ಷ ಜಂಟಿ ಕಾರ್ಯಾಚರಣೆಯಲ್ಲಿ 31 ಭಯೋತ್ಪಾದಕರ ಅಂತ್ಯ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.