ಗುಂಪು ಥಳಿತಕ್ಕೆ ಗುರಿಯಾಗಿದ್ದ ಮೂವರನ್ನು ರಕ್ಷಿಸಿದ ಪೊಲೀಸರು
Team Udayavani, Jul 26, 2018, 7:19 PM IST
ಭೋಪಾಲ್ : ರಸ್ತೆ ದಾಟಲು ಬಾಲಕನಿಗೆ ನೆರವಾದ ಮೂವರನ್ನು ಮಕ್ಕಳ ಕಳ್ಳರೆಂದು ಶಂಕಿಸಿದ ಉದ್ರಿಕ್ತ ಗುಂಪಿನಿಂದ ಥಳಿತಕ್ಕೆ ಗುರಿಯಾಗುವುದನ್ನು ಪೊಲೀಸರು ಸಕಾಲದಲ್ಲಿ ತಪ್ಪಿಸಿದ ಘಟನೆ ವರದಿಯಗಿದೆ.
ಈ ಘಟನೆ ಹನುಮಾನ್ಗಂಜ್ನಲ್ಲಿ ನಡೆಯಿತು. ಬಾಲಕನಿಗೆ ರಸ್ತೆ ದಾಟಲು ನೆರವಾದ ಮೂವರನ್ನು ಮಕ್ಕಳ ಕಳ್ಳರೆಂದು ಶಂಕಿಸಿದ ಸುಮಾರು 12ರಿಂದ 15 ಜನರಿದ್ದ ಗುಂಪು ಅವರ ಮೇಲೆ ಹಲ್ಲೆ ನಡೆಸುತ್ತಿತ್ತು. ಆಗ ಪೊಲೀಸರು ಸಕಾಲದಲ್ಲಿ ಮಧ್ಯಪ್ರವೇಶಿಸಿ ಹಲ್ಲೆಯನ್ನು ತಡೆದು ಆ ಮೂವರನ್ನು ರಕ್ಷಿಸಿದರು ಎಂದು ಇನ್ಸ್ಪೆಕ್ಟರ ಸುದೇಶ್ ತಿವಾರಿ ತಿಳಿಸಿದ್ದಾರೆ.
ಪೊಲೀಸರಿಂದ ರಕ್ಷಿಸಲ್ಪಟ್ಟ ಮೂವರನ್ನು ಧನ ಸಿಂಗ್, ರಾಮ್ ಸ್ವರೂಪ್ ಸೇನ್ ಮತ್ತು ದಶರಥ ಆಹಿರ್ವಾರ್ ಎಂದು ಗುರುತಿಸಲಾಗಿದೆ. ಇವರು ಮದ್ಯದ ಅಮಲಿನಲ್ಲಿದ್ದರು ಎಂದು ತಿವಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ