ಜಬಲ್ ಪುರ ವಿಮಾನ ನಿಲ್ದಾಣವನ್ನು ರಾಣಿ ದುರ್ಗಾವತಿ ವಿಮಾನ ನಿಲ್ದಾಣವೆಂದು ಮರುನಾಮಕರಣ..?!
Team Udayavani, Aug 20, 2021, 6:15 PM IST
ನವ ದೆಹಲಿ : ಮಧ್ಯಪ್ರದೇಶದ ಜಬಲ್ ಪುರ ವಿಮಾನ ನಿಲ್ದಾಣವನ್ನು ರಾಣಿ ದುರ್ಗಾವತಿ ವಿಮಾನ ನಿಲ್ದಾಣವನ್ನಾಗಿ ಮರುನಾಮಕರಣ ಮಾಡುವುದರ ಬಗ್ಗೆ ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ ಚೌಹಾಣ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜಯೋತಿರಾದಿತ್ಯ ಸಿಂದಿಯ ಅವರಲ್ಲಿ ಪ್ರಸ್ತಾಪಿಸಿದ್ದಾರೆ.
ಇದನ್ನೂ ಓದಿ : ವಿಜಯನಗರಕ್ಕೆ ಬಂದಿಳಿದ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ದಂಪತಿ
ದೆಹಲಿ ಜಬಲ್ ಪುರ ಇಂಡಿಗೋ ವಿಮಾನ ಸಂಚಾರಕ್ಕೆ ವರ್ಚುಲ್ ಸಭೆಯ ಮೂಲಕ ಚಾಲನೆ ನೀಡಿ ಮಾತನಾಡಿದ ಚೌಹಾಣ್, ನಮ್ಮ ಹೆಮ್ಮೆಯ ರಾಣಿ ದುರ್ಗಾವತಿಯ ನಂತರ ಜಬಲ್ಪುರ್ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಿದರೆ, ಆಕೆಯನ್ನುಗೌರವಿಸಿದಂತಾಗುತ್ತದೆಂದು ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಎಂದು ಅಭಿಪ್ರಾಯ ಪಟ್ಟಿದ್ದಾರೆ.
ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಮಧ್ಯಪ್ರದೇಶಕ್ಕೆ ಹೆಚ್ಚಿನ ವಿಮಾನಯಾನದ ಬಗ್ಗೆ ಪ್ರಾಶಸ್ಯ ನೀಡುತ್ತಿರುವುದರ ಬಗ್ಗೆ ಹೆಮ್ಮೆಯೆನ್ನಿಸುತ್ತದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಂಧಿಯಾ, “ಕಳೆದ 35 ದಿನಗಳಲ್ಲಿ, ನಾವು ಮಧ್ಯಪ್ರದೇಶದಲ್ಲಿ 44 ಹೊಸ ವಿಮಾನಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದೇವೆ. ಅದರಲ್ಲಿ 26 ವಿಮಾನಗಳನ್ನು ಜಬಲ್ ಪುರ್ ನಲ್ಲಿ ಆರಂಭಿಸಿದ್ದೇವೆ” ಎಂದು ಸಿಂಧಿಯಾ ಹೇಳಿದ್ದಾರೆ.
ಇದನ್ನೂ ಓದಿ : ದೆಹಲಿ ಅತ್ಯಾಚಾರ ಪ್ರಕರಣ : ಫೇಸ್ ಬುಕ್, ಇನ್ಸ್ಟಾಗ್ರಾಂ ನಿಂದ ರಾಹುಲ್ ಪೋಸ್ಟ್ ಡಿಲೀಟ್..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ