ರಾಹುಲ್ ವಿರುದ್ಧ ಚೌಹಾಣ್ ಪುತ್ರನಿಂದ ಕ್ರಿಮಿನಲ್ ಮಾನಹಾನಿ ದಾವೆ
Team Udayavani, Oct 30, 2018, 4:04 PM IST
ಭೋಪಾಲ್ : ತನ್ನ ಹೆಸರು ಪನಾಮಾ ಪೇಪರ್ ಹಗರಣದಲ್ಲಿ ಕಾಣಿಸಿಕೊಂಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ ಚೌಹಾಣ್ ಅವರು ಕ್ರಿಮಿನಲ್ ಮಾನಹಾನಿ ಕೇಸನ್ನು ದಾಖಲಿಸಿದ್ದಾರೆ.
ಈ ನಡುವೆ ರಾಹುಲ್ ಗಾಂಧಿ ಅವರು ತಾನು ಚೌಹಾಣ್ ಅವರ ಪುತ್ರನ ಹೆಸರನ್ನು ಪನಾಮಾ ಪೇಪರ್ ಹಗರಣ ಸಂಬಂಧ ಉಲ್ಲೇಖೀಸಿರುವುದು ತನ್ನಲ್ಲಿನ ಗೊಂದಲದ ಪರಿಣಾಮವಾಗಿದೆ ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ ಜಬುವಾ ಜಿಲ್ಲೆಯಲ್ಲಿಂದು ರಾಹುಲ್ ಗಾಂಧಿ ಅವರು ಚುನಾವಣಾ ಭಾಷಣ ಕಾರ್ಯಕ್ರಮದಲ್ಲಿ ಮಾಮಾಜಿ ಪುತ್ರನ ಹೆಸರು ಪನಾಮಾ ಪೇಪರ್ ಹಗರಣದಲ್ಲಿ ಕಾಣಿಸಿಕೊಂಡಿರುವ ಹೊರತಾಗಿಯೂ ಆತನಿಗೆ ಏನೂ ಆಗಿಲ್ಲ; ಅಲ್ಲಿ ಚೌಕೀದಾರ್, ಇಲ್ಲಿ ಮಾಮಾಜಿ (ಸಿಎಂ ಚೌಹಾಣ್) ಎಂದು ಲೇವಡಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ