ಕಟುಕರು ಈಗ ಗೋ ಪೂಜೆ ಮಾಡುತ್ತಿದ್ದಾರೆ;ಕೈ ಗೆ ಬಿಜೆಪಿ ಶಾಸಕ ಟಾಂಗ್
Team Udayavani, Nov 11, 2018, 3:33 PM IST
ಭೂಪಾಲ್: ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಗೋ ಸಂರಕ್ಷಣೆ ಕುರಿತಾಗಿ ಆಶ್ವಾಸನೆ ನೀಡಿರುವುದನ್ನು ಬಿಜೆಪಿ ಶಾಸಕ ರಾಮೇಶ್ವರ್ ಶರ್ಮಾ ಟೀಕಿಸಿದ್ದು, ಗೋ ಹತ್ಯೆ ಮಾಡುತ್ತಿದ್ದ ಕಟುಕರು ಈಗ ಗೋ ಭಕ್ತರಾಗಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.
ಎಎನ್ಐನೊಂದಿಗೆ ಮಾತನಾಡಿದ ಶರ್ಮಾ ಕಪಟ ಮಾಡುತ್ತಿರುವ ಕಾಂಗ್ರೆಸ್ ಅಧಿಕಾರ ಪಡೆಯುವ ಸಲುವಾಗಿ ಗೋ ಸಂರಕ್ಷಣೆ ಮಾಡುವ ಸುಳ್ಳು ಆಶ್ವಾಸನೆ ನೀಡಿದೆ. ಕೇರಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗವಾಗಿ ಗೋವಿನ ತಲೆ ಕಡಿದಿದ್ದಾರೆ. ಕಟುಕರ ಪಕ್ಷ ಈಗ ಗೋ ಭಕ್ತರ ಪಕ್ಷವಾಗಿ ಬದಲಾಗಿದೆ.ಕಟುಕರಿಗೆ ಕೇವಲ ಮತಗಳಿಗಾಗಿ ಗೋವುಗಳು ನೆನಪಾಗಿವೆ ಎಂದಿದ್ದಾರೆ.
ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ ಬಿಡಗುಡೆ ಗೊಳಿಸಿದ ಪ್ರಣಾಳಿಕೆಯಲ್ಲಿ ಗೋ ಸಂರಕ್ಷಣೆ ಮಾಡಲು ಪ್ರತೀ ಗ್ರಾಮದಲ್ಲಿ ಗೋಶಾಲೆ ನಿರ್ಮಿಸುವುದಾಗಿ ಆಶ್ವಾಸನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ