ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಉಪಸ್ಥಿತಿಯಿಂದ ಬಿಜೆಪಿಗೆ ಭಯ ಶುರುವಾಗಿದೆ:ಡೆರೆಕ್ ಓ ಬ್ರಾಯನ್
Team Udayavani, Oct 18, 2021, 4:23 PM IST
ಪಣಜಿ: ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಉಪಸ್ಥಿತಿಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಮಂತ್ರಿ ಅಮಿತ್ ಶಾ ಅಸಮರ್ಥರಾಗಿದ್ದಾರೆ ತೃಣಮೂಲ ಕಾಂಗ್ರೇಸ್ನ ಸಂಸದ ಹಾಗೂ ರಾಷ್ಟ್ರೀಯ ನಾಯಕ ಡೆರೆಕ್ ಓ ಬ್ರಾಯನ್ ಠೀಕಾ ಪ್ರಹಾರ ನಡೆಸಿದರು.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಹಾಕಿದ್ದ ಬ್ಯಾನರ್ಸ್, ಪೋಸ್ಟರ್ ನ್ನು ತೆಗೆದು ಆ ಜಾಗದಲ್ಲಿ ಬಿಜೆಪಿ ತಮ್ಮ ಬ್ಯಾನರ್ಸ ಪೋಸ್ಟರ್ಸ್ ಹಾಕುತ್ತಿದೆ. ತೃಣಮೂಲ ಕಾಂಗ್ರೇಸ್ ಬಂದಿದ್ದರಿಂದ ಗೋವಾದಲ್ಲಿ ಬಿಜೆಪಿ ಭಯಭೀತಗೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ. ನಮ್ಮ ಪೋಸ್ಟರ್ ತೆಗೆದ ಮಾತ್ರ ನಮ್ಮ ಶಕ್ತಿ ಕುಂದುವುದಿಲ್ಲ. 2022 ರ ವಿಧಾನಸಭಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಹೋರಾಟ ನಡೆಸಲಿದ್ದೇವೆ ಎಂದರು.
ನಮ್ಮ ಪೋಸ್ಟರ್ ಹೋಲ್ಡಿಂಗ್ಸ್ ತೆಗೆದುಹಾಕಿ ಆ ಜಾಗದಲ್ಲಿ ಬಿಜೆಪಿಯ ಮಾಸ್ಟರ್ ಅಮಿತ್ ಶಾ ರವರ ಪೋಸ್ಟರ್ ಹಾಕಿರುವುದರಿಂದ ನಮಗೆ ಯಾವ ವ್ಯತ್ಯಾಸವೂ ಆಗುವುದಿಲ್ಲ. ಗೋವಾ ರಾಜ್ಯದ ಜನರು ಕಳೆದ ನಾಲ್ಕು ವರ್ಷ ಬಿಜೆಪಿಯಿಂದ ಅನುಭವಿಸಿದ ದುಃಖವನ್ನು ಕಷ್ಟವನ್ನು ಮರೆಯುವುದಿಲ್ಲ. ಗೋವಾದ ಜನತೆ ಕಾಂಗ್ರೆಸ್ ಹಾಗೂ ಬಿಜೆಪಿ ಈ ಎರಡೂ ಪಕ್ಷಗಳ ಬೇಲೆ ಬೇಸರಗೊಂಡಿದ್ದಾರೆ. ಇದರಿಂದಾಗಿ ಪ್ರಸಕ್ತ ಬಾರಿ ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಜನತೆ ಅವಕಾಶ ನೀಡಲಿದ್ದಾರೆ ಎಂದು ಡೆರೆಕ್ ಓ ಬ್ರಾಯನ್ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್