ಮಧ್ಯಪ್ರದೇಶ ರೈತರಿಗೆ ದೊರಕಿದ್ದು 15,000 ರೂ. ಲಾಭ, 2 ಲಕ್ಷ ಅಲ್ಲ: ಬಿಜೆಪಿ
Team Udayavani, Jun 17, 2019, 6:01 PM IST
ಭೋಪಾಲ್ : ಮಧ್ಯ ಪ್ರದೇಶದ ಕೃಷಿ ಸಾಲ ಫಲಾನುಭವಿಗಳಲ್ಲಿ ಶೇ. 95 ಮಂದಿಗೆ ಕೇವಲ 15,000 ರೂ. ಲಾಭ ಸಿಕ್ಕಿದೆಯೇ ಹೊರತು ಆಳುವ ಕಾಂಗ್ರೆಸ್ ಪಕ್ಷ ಹೇಳಿರುವಂತೆ 2 ಲಕ್ಷ ರೂ ಅಲ್ಲ ಎಂದು ಬಿಜೆಪಿ ಹೇಳಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ಕೃಷಿ ಸಾಲ ಮನ್ನಾ ಯೋಜನೆಯಡಿ ರಾಜ್ಯದ ಒಬ್ಬನೇ ಒಬ್ಬ ರೈತನಿಗೆ ಕೂಡ 2 ಲಕ್ಷ ರೂ. ಗಳ ಕೃಷಿ ಸಾಲ ಮನ್ನಾ ಲಾಭ ದೊರಕಿಲ್ಲ ಎಂದು ಬಿಜೆಪಿ ನಾಯಕ ನರೋತ್ತಮ ಮಿಶ್ರಾ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹತ್ತು ದಿನಗಳ ಒಳಗೆ ರೈತರ ಕೃಷಿ ಸಾಲ ಮನ್ನಾ ಆಗದಿದ್ದರೆ ತಾನು ರಾಜ್ಯದ ಮುಖ್ಯಮಂತ್ರಿಯನ್ನೇ ಬದಲಾಯಿಸುವುದಾಗಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದರು ಎಂಬುದನ್ನು ಮಿಶ್ರಾ ನೆನಪಿಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ