ಭಾರತ್ ಜೋಡೋ ಯಾತ್ರೆಯಲ್ಲಿ ಸ್ಫೋಟದ ಬೆದರಿಕೆ: ಇಬ್ಬರ ಬಂಧನ
Team Udayavani, Nov 19, 2022, 7:13 PM IST
ಇಂದೋರ್: ನವೆಂಬರ್ 28 ರಂದು ಮಧ್ಯಪ್ರದೇಶದ ಇಂದೋರ್ ನಗರದ ಖಾಲ್ಸಾ ಸ್ಟೇಡಿಯಂನಲ್ಲಿ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ ನಡೆಸಿದರೆ ಬಾಂಬ್ ಸ್ಫೋಟಗಳು ಸಂಭವಿಸುತ್ತವೆ ಎಂದು ಅನಾಮಧೇಯ ಪತ್ರದ ಬೆದರಿಕೆಯ ನಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇಬ್ಬರು ಶಂಕಿತರನ್ನು ಬಂಧಿಸಲಾಗಿದ್ದು, ಮೂವರನ್ನು ಗುರುತಿಸಲಾಗಿದ್ದು, ಪೊಲೀಸರ ತಂಡ ಹರಿಯಾಣಕ್ಕೆ ತೆರಳಿದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಶನಿವಾರ ಹೇಳಿದ್ದಾರೆ.
ನವೆಂಬರ್ 28 ರಂದು ಇಂದೋರ್ ನಗರದ ಖಾಲ್ಸಾ ಸ್ಟೇಡಿಯಂನಲ್ಲಿ ಯಾತ್ರೆಯನ್ನು ನಡೆಸಿದರೆ ಬಾಂಬ್ ಸ್ಫೋಟಗಳನ್ನು ನಡೆಸಲಾಗುವುದು ಎಂದು ಅನಾಮಧೇಯ ಪತ್ರದ ಮೂಲಕ ಬೆದರಿಕೆ ಹಾಕಲಾಗಿತ್ತು.
1984 ರ ಸಿಖ್ ವಿರೋಧಿ ದಂಗೆಯನ್ನು ಉಲ್ಲೇಖಿಸಿರುವ ಪತ್ರವು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರಿಗೆ ಜೀವ ಬೆದರಿಕೆಯನ್ನು ಸಹ ಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ