ವ್ಯಕ್ತಿಯ ಸಾವಿನ ರಹಸ್ಯ ಭೇಧಿಸಲು ಹೊರಟ ಪೊಲೀಸರಿಗೆ ಶಾಕ್: ಬಯಲಾಯ್ತು ಮಹಿಳೆಯ ಖತರ್ನಾಕ್ ಕೆಲಸ


Team Udayavani, May 30, 2021, 11:52 AM IST

madhayapradesh

ಮಧ್ಯಪ್ರದೇಶ: ಭೂಪಾಲ್ ನಲ್ಲಿ ವಾಸಿಸುತ್ತಿರುವ ಮಹಿಳೆಯೊಬ್ಬಳು, ಐದು ವರ್ಷಗಳ ಹಿಂದೆ ತಾನು ಗಂಡನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರೆದುರು ತಪ್ಪೊಪ್ಪಿಕೊಂಡಿದ್ದಾಳೆ.

ವ್ಯಕ್ತಿಯೊಬ್ಬನ ಸಾವಿನ ರಹಸ್ಯವನ್ನು ಭೇಧಿಸಲು ಹೊರಟ ಪೊಲೀಸರಿಗೆ, ಮತ್ತೊಂದು ಕೊಲೆಯ ಮಾಹಿತಿ ದೊರೆತಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆಯ ವಿವರ: ಐದು ವರ್ಷಗಳ ಹಿಂದೆ ಮಹಿಳೆಯೊಬ್ಬಳು ಮೈದುನ ಮೋಹನ್  ಜೊತೆಗೂಡಿ ಗಂಡನನ್ನೇ ಕೊಲೆ ಮಾಡಿದ್ದಳು. ಮಾತ್ರವಲ್ಲದೆ ಮನೆಯಲ್ಲಿಯೇ ಗುಂಡಿ ತೆಗೆದು ಶವವನ್ನು ಹೂತಿದ್ದರು. ಬಳಿಕ ಮಹಿಳೆಯು ತನ್ನ ಮಗ ಹಾಗೂ ಮೋಹನ್ ನ ಜೊತೆಗೂಡಿ ವಾಸಿಸುತ್ತಿದ್ದಳು.

ಇದನ್ನೂ ಓದಿ: 1978ರಲ್ಲಿ ಮುಚ್ಚಲ್ಪಟ್ಟಿದ್ದ ಶಾಲೆಯಲ್ಲಿ 215 ಮಕ್ಕಳ ಪಳೆಯುಳಿಕೆ ಪತ್ತೆ!

ಆದರೇ ಗಂಡನ ಹತ್ಯೆ ಮಾಡಿ 5 ವರ್ಷಗಳ ಬಳಿಕ ಮೋಹನನೊಂದಿಗೆ ಕಲಹವೇರ್ಪಟ್ಟಿದೆ. ಇದು ವಿಕೋಪಕ್ಕೆ ತಿರುಗಿ ಮಹಿಳೆಯು ತನ್ನ ಮಗನ ಜೊತೆಗೂಡಿ ಮೋಹನನ್ನೇ ಕೊಲೆ ಮಾಡಿದ್ದಳು. ಬಳಿಕ ಮೃತದೇಹವನ್ನು ನದಿಯೊಂದರಲ್ಲಿ ಎಸೆದಿದ್ದರು.

ಮೃತದೇಹವೊಂದನ್ನು ಹಂದಿಗಳು ತಿನ್ನುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪರಿಶೀಲನೆ ನಡೆಸಿದಾಗ ಮೋಹನ್ ಎಂಬಾತನ ಶವ ಎಂದು ತಿಳಿದುಬಂದಿದೆ. ಈ ಕುರಿತು ಮಹಿಳೆಯನ್ನು ವಿಚಾರಿಸಿದಾಗ ಮೈದುನನ ಜೊತೆಗೆ ಗಂಡನನ್ನೂ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಳ್ಳುತ್ತಾಳೆ.

ಇದನ್ನೂ ಓದಿ:  ಡೊಮಿನಿಕಾದಲ್ಲಿ ಕಂಬಿಯ ಹಿಂದೆ ಮೆಹುಲ್ ಚೋಕ್ಸಿ: ಕೈ ಮೇಲೆ ಸುಟ್ಟಗಾಯಗಳು ಪತ್ತೆ; ಹಲ್ಲೆ ಆರೋಪ

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.