ಅಮೆರಿಕದಲ್ಲಿ ಮತ್ತೆ ಭಾರತೀಯರಿಬ್ಬರ ಕೊಲೆ: ಸಂಸದರ ಕಳವಳ


Team Udayavani, Mar 24, 2017, 3:46 PM IST

American Flag-700.jpg

ಹೊಸದಿಲ್ಲಿ : ಅಮೆರಿಕದ ನ್ಯೂಜೆರ್ಸಿಯಲ್ಲಿ ನಿನ್ನೆ ಗುರುವಾರ, ಸ್ವತಃ ಟೆಕ್ಕಿಯಾಗಿರುವ, ಭಾರತೀಯ ಟೆಕ್ಕಿಯ ಪತ್ನಿ, 40ರ ಹರೆಯದ ಎನ್‌ ಶಶಿಕಲಾ ಹಾಗೂ ಆಕೆಯ ಏಳು ವರ್ಷ ಪ್ರಾಯದ ಪುತ್ರ ಅನೀಶ್‌ ಸಾಯಿ ಎಂಬಾತನನ್ನು ಕುತ್ತಿಗೆ ಬಿಗಿದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. 

ಶಶಿಕಲಾ ಅವರ ಪತಿ ಎನ್‌ ಹನುಮಂತ ರಾವ್‌ ಅವರು ನಿನ್ನೆ  ರಾತ್ರಿ ಮನೆಗೆ ಮರಳಿದಾಗ ಪತ್ನಿ ಹಾಗೂ ಪುತ್ರ ಕೊಲೆಗೀಡಾಗಿದ್ದುದನ್ನು ಕಂಡು ದಿಗಿಲುಗೊಂಡರು. ಈ ದಂಪತಿ ಕಳೆದ 9 ವರ್ಷಗಳಿಂದ ಅಮೆರಿಕರದಲ್ಲಿ ನೆಲೆಸಿದೆ. 

ಶಶಿಕಲಾ ಹಾಗೂ ಅನೀಶ್‌ ಅವರ ಕೊಲೆಗೆ ಸಂಬಂಧಿಸಿ ಭಾರತೀಯ ಸಂಸತ್ತಿನ ಉಭಯ ಸದನಗಳ ಸದಸ್ಯರು ತೀವ್ರ ಕಳವಳ ವ್ಯಕ್ತಪಡಿಸಿ, ಅಮೆರಿಕದಲ್ಲಿ ಭಾರತೀಯರ ಹತ್ಯೆ ಮುಂದುವರಿದಿರುವ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಅವರೊಂದಿಗೆ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. 

ರಾಜ್ಯಸಭೆಯಲ್ಲಿಂದು ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ ಸದಸ್ಯ ಟಿ ಸುಬ್ಬರಾಮಿ ರೆಡ್ಡಿ ಅವರು ಈ ವಿಷಯವನ್ನು ಎತ್ತಿ ಅಮೆರಿದಲ್ಲಿ ನಿನ್ನೆ ಗುರುವಾರ ರಾತ್ರಿ ಭಾರತೀಯ ಮಹಿಳೆ ಹಾಗೂ ಆಕೆಯ ಪುತ್ರನ ಕೊಲೆ ನಡೆದಿರುವ ವಿಷಯವನ್ನು ಎತ್ತಿ ತೀವ್ರ ಕಳವಳ ವ್ಯಕ್ತಪಡಿಸಿದರು. 

ಡೆಪುrಟಿ ಸ್ಪೀಕರ್‌  ಪಿ ಜೆ ಕುರಿಯನ್‌ ಅವರು ಈ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿ ಸರಕಾರ ಈ ವಿಷಯವನ್ನು ಅಮೆರಿಕದಲ್ಲಿ ಉನ್ನತ ಮಟ್ಟದಲ್ಲಿ ಎತ್ತಿಕೊಳ್ಳಬೇಕು ಎಂದು ಆಗ್ರಹಿಸಿದರು. 

ಅಮೆರಿಕದಲ್ಲಿ ಈಚೆಗಷ್ಟೇ ಇಬ್ಬರು ಭಾರತೀಯರ ಹತ್ಯೆ ನಡೆದಿದ್ದು ಇದೀಗ ಮತ್ತೆ ಎರಡು ಕೊಲೆಗಳು ನಡೆದಿರುವದು ದುರದೃಷ್ಟಕರ ಮತ್ತು ಆಘಾತಕಾರಿ. ಅಮೆರಿಕದಲ್ಲಿ ಭಾರತೀಯರ ಸುರಕ್ಷೆಗೆ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಬೇಕು ಎಂದು ಲೋಕಸಭೆಯಲ್ಲಿ ವೈ ವಿ ಸುಬ್ಟಾ ರೆಡ್ಡಿ (ವೈಎಸ್‌ಆರ್‌ ಕಾಂಗ್ರೆಸ್‌) ಒತ್ತಾಯಿಸಿದರು. 

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.