ಎಂಜಿನಿಯರ್ ತಲೆ ಮೇಲೆ ಕೆಸರು
Team Udayavani, Jul 5, 2019, 5:14 AM IST
ಮುಂಬಯಿ: ಮುಂಬಯಿ-ಗೋವಾ ಹೆದ್ದಾರಿಯಲ್ಲಿ ಗುಂಡಿಗಳಿರುವ ಬಗ್ಗೆ ಆಕ್ಷೇಪಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕ ನಿತೇಶ್ ರಾಣೆ, ಡೆಪ್ಯುಟಿ ಎಂಜಿನಿಯರ್ ತಲೆಗೆ ಕೆಸರು ಸುರಿದಿದ್ದು ತೀವ್ರ ವಿವಾದಕ್ಕೀಡಾಗಿದೆ.
ಇತ್ತೀಚೆಗಷ್ಟೇ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್ನಿಂದ ಥಳಿಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಘಟನೆ ನಡೆದಿದೆ.
ರಾಣೆ ಹಾಗೂ ಕಂಕಾವಿÉ ನಗರಸಭೆ ಅಧ್ಯಕ್ಷ ಸಮೀರ್ ನಲವಾಡೆ ಇಬ್ಬರೂ ಸೇರಿ ಈ ಕೃತ್ಯ ಎಸಗಿದ್ದಾರೆ. ಪ್ರತಿ ದಿನ ವಾಹನ ಸವಾರರಿಗೆ ಪಕ್ಕದ ವಾಹನಗಳಿಂದ ಮಣ್ಣು ಸಿಡಿಯುತ್ತಿದೆ. ನೀವೂ ಅದೇ ಸನ್ನಿವೇಶವನ್ನು ಅನುಭವಿಸಿ ಎಂದು ಹೇಳುತ್ತಾ ಈ ಕೃತ್ಯವೆಸಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಶಾಸಕರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು