ಅದಾನಿ ಭಾರತದ ನಂ.2 ಸಿರಿವಂತ ಉದ್ಯಮಿ; ನಿತ್ಯದ ಗಳಿಕೆ 163 ಕೋಟಿ ರೂಪಾಯಿ

ಕಳೆದೊಂದು ವರ್ಷದಲ್ಲಿ ವಿನೋದ್‌ ಅವರ ಆದಾಯ ಶೇ. 21.20ಯಷ್ಟು ಏರಿಕೆ

Team Udayavani, Oct 1, 2021, 9:50 AM IST

ಅದಾನಿ ಭಾರತದ ನಂ.2 ಸಿರಿವಂತ ಉದ್ಯಮಿ!

ಹೊಸದಿಲ್ಲಿ: ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲೊಬ್ಬರಾದ ಗೌತಮ್‌ ಅದಾನಿ, ಭಾರತದ 2ನೇ ಅತೀ ದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

“2021ರ ಐಐಎಫ್ಎಲ್‌ ವೆಲ್ತ್‌ ಹೊರೂನ್‌ ಇಂಡಿಯಾ ರಿಚ್‌ ಲಿಸ್ಟ್‌’ ಎಂಬ ಏಷ್ಯಾದ ಸಿರಿವಂತರ ಪಟ್ಟಿ ಯೊಂದು ಬಿಡುಗಡೆಯಾಗಿದ್ದು, ಅದರಲ್ಲಿ ಅದಾನಿ ಮತ್ತು ಕುಟುಂಬ ಕಳೆದ ವರ್ಷ ದಿನಕ್ಕೆ 1,002 ಕೋಟಿ ರೂ. ಆದಾಯಗಳಿಸಿದ್ದಾರೆ. ಈ ಗಳಿಕೆಯಿಂದಾಗಿ ಅವರ ಸಮಸ್ತ ಆಸ್ತಿಯ ಮೌಲ್ಯ 1,40,200 ಕೋಟಿ ರೂ.ಗಳಿಂದ 5,05,900 ಕೋಟಿ ರೂ.ಗಳಿಗೆ ಏರಿಕೆಯಾಗಿದೆ.

ಹಾಗಾಗಿ, ಕಳೆದ ವರ್ಷ ಈ ಪಟ್ಟಿಯ ನಾಲ್ಕನೇ ಸ್ಥಾನದಲ್ಲಿದ್ದ ಗೌತಮ್‌, ಈ ವರ್ಷ ಟಾಪ್‌ 2ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಮತ್ತೂಂದು ವಿಶೇಷವೇನೆಂದರೆ, ದುಬಾೖಯಲ್ಲಿ ವಾಸವಾಗಿರುವ ಗೌತಮ್‌ ಅದಾನಿ ಯವರ ಸಹೋದರ ಹಾಗೂ ಉದ್ಯಮಿ ವಿನೋದ್‌ ಶಾಂತಿಲಾಲ್‌ ಅದಾನಿ, ಈ ಪಟ್ಟಿಯ ಟಾಪ್‌ 10ರಲ್ಲಿ ಕಾಣಿಸಿ ಕೊಂಡಿದ್ದಾರೆ.

ಕಳೆದೊಂದು ವರ್ಷದಲ್ಲಿ ವಿನೋದ್‌ ಅವರ ಆದಾಯ ಶೇ. 21.20ಯಷ್ಟು ಏರಿಕೆ ಯಾಗಿದ್ದು ಅವರ ಆಸ್ತಿ ಮೌಲ್ಯ 1,31,600 ಕೋಟಿ ರೂ.ಗಳಿಗೆ ಮುಟ್ಟಿದೆ. ಹೀಗಾಗಿ, ಅವರು ಸಿರಿವಂತರ ಪಟ್ಟಿಯಲ್ಲಿ 12 ಸ್ಥಾನಗಳ ಏರಿಕೆ ಕಂಡು, ಸದ್ಯಕ್ಕೆ ಟಾಪ್‌ 8ರಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತದ ಟಾಪ್‌ 10 ಸಿರಿವಂತರು :

ಸಂ.       ಹೆಸರು ಆಸ್ತಿ ಮೌಲ್ಯ

( ಕೋಟಿ ರೂ.ಗಳಲ್ಲಿ)                                                             ಏರಿಕೆ (ಶೇ.)

  1. ಮುಕೇಶ್‌ ಅಂಬಾನಿ ಮತ್ತು ಕುಟುಂಬ 7,18,000               9
  2. ಗೌತಮ್‌ ಅದಾನಿ ಮತ್ತು ಕುಟುಂಬ 5,05,900               261
  3. ಶಿವ ನಾದಾರ್‌ ಮತ್ತು ಕುಟುಂಬ 2,36,600 67
  4. ಎಸ್‌ಪಿ ಹಿಂದೂಜಾ ಮತ್ತು ಕುಟುಂಬ 2,20,000               53
  5. ಎಲ್‌ಎನ್‌ ಮಿತ್ತಲ್‌ ಮತ್ತು ಕುಟುಂಬ 1,74,400               187
  6. ಸೈರಸ್‌ ಎಸ್‌ ಪೂನಾವಾಲಾ ಮತ್ತು ಕುಟುಂಬ 1,63,700               74
  7. ರಾಧಾಕೃಷ್ಣನ್‌ ದಮನಿ ಮತ್ತು ಕುಟುಂಬ 1,54,300               77
  8. ವಿನೋದ್‌ ಶಾಂತಿಲಾಲ್‌ ಮತ್ತು ಕುಟುಂಬ 1,31,600               212
  9. ಕುಮಾರ ಮಂಗಳಂ ಬಿರ್ಲಾ ಮತ್ತು ಕುಟುಂಬ 1,22,000               230
  10. ಜೇ ಚೌಧರಿ 1,21,600              85

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.