ಶ್ರೀಮಂತರಲ್ಲಿ ಅಂಬಾನಿ ಅಗ್ರಜ

12ನೇ ಬಾರಿಗೆ ಅಗ್ರ ಸ್ಥಾನ, 8ರಲ್ಲಿದ್ದ ಅದಾನಿಗೆ 2ನೇ ಸ್ಥಾನ

Team Udayavani, Oct 12, 2019, 6:06 AM IST

d-43

ನವದೆಹಲಿ: ಫೋರ್ಬ್ಸ್ ನಿಯತಕಾಲಿಕ ಪ್ರಕಟಿಸುವ ದೇಶದ ಅತ್ಯಂತ ಸಿರಿವಂತರ ಪಟ್ಟಿಯಲ್ಲಿ ರಿಲಯನ್ಸ್‌ ಕಂಪನಿಯ ಮುಕೇಶ್‌ ಅಂಬಾನಿ ಮತ್ತೆ ಮೊದಲಿಗರಾಗಿದ್ದಾರೆ. ಸತತ 12ನೇ ವರ್ಷ ಅವರು ಈ ಸ್ಥಾನ ಕಾಯ್ದು ಕೊಂಡದ್ದು ಅವರ ಹೆಗ್ಗಳಿಕೆ. ಹೊಸ ಪಟ್ಟಿಯ ವಿಶೇಷತೆಯೆಂದರೆ ಅದಾನಿ ಗ್ರೂಪ್‌ ಆಫ್ ಕಂಪನೀಸ್‌ನ ಅಧ್ಯಕ್ಷ ಗೌತಮ್‌ ಅದಾನಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಸಾಫ್ಟ್ವೇರ್‌ ಕಂಪನಿ ವಿಪ್ರೋ ಸಂಸ್ಥಾಪಕ ಅಜೀಮ್‌ ಪ್ರೇಮ್‌ಜಿ ಹಿಂದಿನ ಬಾರಿ ದ್ವಿತೀಯ ಸ್ಥಾನದಲ್ಲಿದ್ದವರು ಈ ಬಾರಿ 17ನೇ ಸ್ಥಾನದಲ್ಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ಸಂಪತ್ತಿನ ಕೆಲ ಅಂಶವನ್ನು ದಾನವಾಗಿ ನೀಡಿದ್ದರಿಂದ ಈ ಕುಸಿತ ಉಂಟಾಗಿದೆ.

ಮುಕೇಶ್‌ ಅಂಬಾನಿ ಅವರ ಸಂಪತ್ತಿನ ಒಟ್ಟು ಮೌಲ್ಯ 51.4 ಶತಕೋಟಿ ಡಾಲರ್‌ ಆಗಿದೆ. ದ್ವಿತೀಯ ಸ್ಥಾನದಲ್ಲಿರುವ ಗೌತಮ್‌ ಅದಾನಿ ಸಂಪತ್ತಿನ ಒಟ್ಟು ಮೌಲ್ಯ 15.7 ಶತಕೋಟಿ ಡಾಲರ್‌ ಆಗಿದೆ. ಹೀಗಾಗಿ, ಅಂಬಾನಿ ದೇಶದ ಸಿರಿವಂತರ ಪಟ್ಟಿಯಲ್ಲಿ ಅಗ್ರಜರಾಗಿದ್ದಾರೆ. ಹಿಂದೂಜಾ ಸಹೋದರರು, ನಿರ್ಮಾಣ ಕ್ಷೇತ್ರದ ಪ್ರಮುಖ ಪಲ್ಲೋಂಜಿ ಮಿಸ್ತ್ರಿ, ಬ್ಯಾಂಕರ್‌ ಉದಯ ಕೊಟಕ್‌, ಎಚ್‌ಸಿಎಲ್‌ ಸಂಸ್ಥಾಪಕ ಶಿವ ನಾಡಾರ್‌, ಉಕ್ಕು ಉದ್ಯಮಿ ಲಕ್ಷ್ಮೀ ಮಿತ್ತಲ್‌, ಕೈಗಾರಿಕೋದ್ಯಮಿ ಕುಮಾರ್‌ ಬಿರ್ಲಾ ಪಟ್ಟಿಯಲ್ಲಿರುವ ದೇಶದ ಇತರ ಉದ್ಯಮಿಗಳು. ದೇಶದಲ್ಲಿನ 100 ಶ್ರೀಮಂತರ ಪಟ್ಟಿಯಲ್ಲಿ ಈ ಬಾರಿ ಆರು ಹೊಸ ಮುಖಗಳ ಪ್ರವೇಶವಾಗಿದೆ. ಅವರೆಂದರೆ ಬೈಜು ರವೀಂದ್ರನ್‌, ಹಲ್ದೀರಾಮ್ಸ್‌ ಕಂಪನಿಯ ಮನೋಹರ್‌ ಲಾಲ್‌ ಮತ್ತು ಮಧುಸೂದನ್‌ ಅಗರ್ವಾಲ್‌, ಜಾಗ್ವಾರ್‌ ಬಾತ್‌ರೂಮ್‌ ಫಿಟ್ಟಿಂಗ್ಸ್‌ನ ರಾಜೇಶ್‌ ಮೆಹ್ರಾ ಪ್ರಮುಖರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.