ನಿರ್ಭಯಾ ಅಪರಾಧಿ ಮುಕೇಶ್ ಸಿಂಗ್ ಅರ್ಜಿ ವಜಾ: ಗಲ್ಲು ಶಿಕ್ಷೆ ಖಾಯಂ
Team Udayavani, Jan 29, 2020, 12:25 PM IST
ಹೊಸದಿಲ್ಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಮುಕೇಶ್ ಕುಮಾರ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ವಜಾ ಮಾಡಲಾಗಿದೆ.
ನ್ಯಾ.ಆರ್ ಭಾನುಮತಿ ನೇತೃತ್ವದ ಮೂವರು ನ್ಯಾಯಾಧೀಶರನ್ನು ಒಳಗೊಂಡ ಪೀಠ, ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡಿದರೆಂದರೆ ಅವರು ಅರ್ಜಿಯ ಬಗ್ಗೆ ಕಡೆಗಣಿಸಲಾಗಿದೆ ಎಂದಲ್ಲ. ಆ ಸಂದರ್ಭದಲ್ಲಿ ವಿಚಾರಣಾಧೀನ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂ ಕೋರ್ಟ್ ಗಳಲ್ಲಿ ನೀಡಲಾಗಿರುವ ತೀರ್ಪಿನ ಪ್ರತಿಯನ್ನು ರಾಷ್ಟ್ರಪತಿಗಳ ಮುಂದಿಡಲಾಗಿತ್ತು ಎಂದಿದೆ.
ಸರಿಯಾದ ಆಧಾರವಿಲ್ಲದ ಕಾರಣ ಅಪರಾಧಿ ಮುಕೇಶ್ ಸಿಂಗ್ ನ ಕ್ಷಮಾದಾನ ಅರ್ಜಿಯನ್ನು ವಜಾ ಮಾಡಲಾಗಿದೆ. ಜೈಲಿನಲ್ಲಿ ನೋವು ಅನುಭವಿಸಬೆಕಾಗುತ್ತದೆ ಎನ್ನುವುದು ಕ್ಷಮಾದಾನ ಅರ್ಜಿಯ ತಿರಸ್ಕಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಇರುವ ಕಾರಣವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ಇದರಿಂದಾಗಿ ನಿರ್ಭಯಾ ಗ್ಯಾಂಗ್ ಆರೋಪಿಗಳಿಗೆ ಗಲ್ಲು ಶಿಕ್ಷೆ ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು