ಅವಧೇಶ್ ರೈ ಹತ್ಯೆ ಪ್ರಕರಣ: ಮಾಜಿ ಶಾಸಕ- ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿ ದೋಷಿ ಸಾಬೀತು


Team Udayavani, Jun 5, 2023, 12:38 PM IST

ಅವಧೇಶ್ ರೈ ಹತ್ಯೆ ಪ್ರಕರಣ: ಮಾಜಿ ಶಾಸಕ- ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿ ದೋಷಿ ಸಾಬೀತು

ವಾರಾಣಸಿ: 32 ವರ್ಷದ ಹಿಂದಿನ ಅವಧೇಶ್ ರೈ ಹತ್ಯೆ ಪ್ರಕರಣದಲ್ಲಿ ಮಾಜಿ ಶಾಸಕ- ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿಗೆ ವಾರಾಣಸಿಯ ವಿಶೇಷ ಸಂಸದ- ಶಾಸಕ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

ವಾರಾಣಸಿಯ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲವು ಮೇ 19ರಂದು ವಿಚಾರಣೆ ಅಂತ್ಯಗೊಳಿಸಿತ್ತು. ಜೂನ್ 5ಕ್ಕೆ ತೀರ್ಪುನ್ನು ಕಾಯ್ದಿರಿಸಿತ್ತು.

1991ರ ಆಗಸ್ಟ್ 3ರಂದು, ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರೈ ಅವರ ಸಹೋದರ ಅವಧೇಶ್ ರೈ ಅವರನ್ನು ವಾರಾಣಸಿಯಲ್ಲಿ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ:ದಾಂಪತ್ಯಕ್ಕೆ ಕಾಲಿಟ್ಟ ಅಂಬಿ ಪುತ್ರ ಅಭಿಷೇಕ್:‌ ರಜಿನಿಕಾಂತ್‌ ಸೇರಿ ಹಲವು ಗಣ್ಯರು ಭಾಗಿ

ಈ ಪ್ರಕರಣದಲ್ಲಿ ಮುಕ್ತಾರ್ ಅನ್ಸಾರಿ, ಭೀಮ್ ಸಿಂಗ್ ಮತ್ತು ಮಾಜಿ ಶಾಸಕ ಅಬ್ದುಲ್ ಕಲೀಂ ಅವರನ್ನು ಆರೋಪಿಗಳೆಂದು ಅಜಯ್ ಸಿಂಗ್ ಎಫ್ಐಆರ್ ನಲ್ಲಿ ನಮೂದಿಸಿದ್ದರು.

ಉತ್ತರ ಪ್ರದೇಶದ ಮೊಹಮ್ಮದಬಾದ್ ಏರಿಯಾದಲ್ಲಿ ನಡೆದ ಕೊಲೆ ಯತ್ನ ಸಂಚು ಪ್ರಕರಣದಲ್ಲಿ ಮುಕ್ತಾರ್ ಅನ್ಸಾರಿಯವರನ್ನು ಇದೇ ನ್ಯಾಯಾಲವು ಮೇ 17ರಂದು ಖುಲಾಸೆ ಮಾಡಿತ್ತು.

ಟಾಪ್ ನ್ಯೂಸ್

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

tdy-13

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

tdy-13

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Delhi: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ವಿಕಲಚೇತನ ಮುಸ್ಲಿಂ ವ್ಯಕ್ತಿಗೆ ಥಳಿತ; ಮೃತ್ಯು

Delhi: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ವಿಕಲಚೇತನ ಮುಸ್ಲಿಂ ವ್ಯಕ್ತಿಗೆ ಥಳಿತ; ಮೃತ್ಯು

ISKCON: ಗೋರಕ್ಷಣೆ ಹೆಸರಲ್ಲಿ ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರುತ್ತಿದೆ… ಮನೇಕಾ ಗಾಂಧಿ

ISKCON: ಗೋರಕ್ಷಣೆ ಹೆಸರಲ್ಲಿ ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರುತ್ತಿದೆ… ಮನೇಕಾ ಗಾಂಧಿ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

tdy-17

Sandalwood: ‘ಟಿಆರ್‌ಪಿ ರಾಮ’ನಿಗಾಗಿ ಮತ್ತೇ ಬಂದ್ರು ಮಹಾಲಕ್ಷ್ಮೀ

World Tourism Day: ಚಾರಣದ ಹುಚ್ಚು ಆರೋಗ್ಯಕ್ಕೆ ಒಳ್ಳೆಯದೇ…ಆದರೆ ಮೈಮರೆಯಬೇಡಿ!

World Tourism Day: ಚಾರಣದ ಹುಚ್ಚು ಆರೋಗ್ಯಕ್ಕೆ ಒಳ್ಳೆಯದೇ…ಆದರೆ ಮೈಮರೆಯಬೇಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.