3 ಟಿಎಂಸಿ ಶಾಸಕರು, 15 ಕೌನ್ಸಿಲರ್ ಜತೆಗೆ ಬಿಜೆಪಿ ಸೇರುವ ಮುಕುಲ್ ರಾಯ್ ಪುತ್ರ
Team Udayavani, May 28, 2019, 3:36 PM IST
ಕೋಲ್ಕತ : ಪಶ್ಚಿಮ ಬಂಗಾಲದಲ್ಲಿನ ಭಾರತೀಯ ಜನತಾ ಪಕ್ಷದ ನಾಯಕ ಮುಕುಲ್ ರಾಯ್ ಅವರ ಪುತ್ರ Subhrangshu Roy ಅವರು ಇಂದು ಮಂಗಳವಾರ ಇಲ್ಲಿ ಬಹುತೇಕ ಬಿಜೆಪಿ ಸೇರಲಿದ್ದಾರೆ.
Subhrangshu ಜತೆಗೆ ತೃಣಮೂಲ ಕಾಂಗ್ರೆಸ್ ನ ಮೂವರು ಶಾಸಕರು ಮತ್ತು ಕನಿಷ್ಠ ಇತರ 15 ಮಂದಿ ಕೌನ್ಸಿಲರ್ಗಳು ಕೂಡ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಕ್ಷ ವಿರೋಧಿ ಹೇಳಿಕೆಗಳಿಗಾಗಿ ಬಿಜಾಪುರ ಟಿಎಂಸಿ ಶಾಸಕ Subhrangshu ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಅಮಾನತು ಮಾಡಲಾಗಿತ್ತು.
ಬಿಜೆಪಿ ಸೇರಲಿರುವ Subhrangshu, ತಂದೆ ಮುಕುಲ್ ರಾಯ್ ಹಾಗೂ ಇತರರ ಜತೆಗೆ ನಿನ್ನೆ ಸೋಮವಾರವೇ ದಿಲ್ಲಿ ಗೆ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ