SP-BSP ಮೈತ್ರಿ: ಮುಲಾಯಂ ಅಸಮಾಧಾನ, ಅಖೀಲೇಶ್ಗೆ ತರಾಟೆ
Team Udayavani, Feb 21, 2019, 11:12 AM IST
ಲಕ್ನೋ : ಬಿಎಸ್ಪಿ ಜತೆಗೆ ಎಸ್ಪಿ ಮೈತ್ರಿ ಮಾಡಿಕೊಂಡಿರುವುದನ್ನು ತೀವ್ರವಾಗಿ ಖಂಡಿಸಿರುವ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು, ಇದಕ್ಕಾಗಿ ತನ್ನ ಪುತ್ರ ಅಖೀಲೇಶ್ ಯಾದವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾಯಾವತಿ ಪಕ್ಷಕ್ಕೆ ರಾಜ್ಯದಲ್ಲಿನ ಅರ್ಧಾಂಶ ಲೋಕಸಭಾ ಸೀಟುಗಳನ್ನು ಬಿಟ್ಟುಕೊಟ್ಟದ್ದು ಯಾಕೆ ಎಂದು ಖಾರವಾಗಿ ಅಖೀಲೇಶ್ಗೆ ಪ್ರಶ್ನಿಸಿರುವ ಮುಲಾಯಂ, ಬಿಎಸ್ಪಿ ಜತೆಗಿನ ಎಸ್ಪಿ ಮೈತ್ರಿಯಿಂದ ತನಗಾಗಿರುವ ನೋವು, ದುಃಖ, ಅಸಮಾಧಾನವನ್ನು ಹೊರಹಾಕಿದ್ದಾರೆ.
ಈಚೆಗೆ ಸಂಸತ್ ಅಧಿವೇಶನದ ಕೊನೇ ದಿನ ಮುಲಾಯಂ ಅವರು ಪ್ರಧಾನಿ ನರೇಂದ್ರ ಮೋದಿ ಬಳಿ ಸಾರಿ, ನೀವೇ ಮುಂದಿನ ಪ್ರಧಾನಿಯಾಗಬೇಕು ಎಂದು ಹಾರೈಸಿದ ಕೆಲವೇ ದಿನಗಳ ತರುವಾಯ ಮುಲಾಯಂ ಎಸ್ಪಿ – ಬಿಎಸ್ಪಿ ಮೈತ್ರಿಯನ್ನು ಖಂಡಿಸಿ ಮಾತನಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ