ಕ್ರಿಮಿನಲ್ ಆರೋಪಿಯನ್ನು ಇರಿದು ಕೊಂದ ನಾಲ್ವರು ಅಪರಿಚಿತ ದುಷ್ಕರ್ಮಿಗಳು
Team Udayavani, May 20, 2019, 3:49 PM IST
ಮುಂಬಯಿ : ಮುಂಬಯಿ ಹೊರವಲಯದ ಘಾಟ್ ಕೋಪರ್ನಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು 40ರ ಹರೆಯದ ವ್ಯಕ್ತಿಯೋರ್ವರನ್ನು ಇರಿದು ಕೊಂದರೆಂದು ಪೊಲೀಸರು ತಿಳಿಸಿದ್ದಾರೆ.
ಘಾಟ್ ಕೋಪರ್ ನಲ್ಲಿನ ಜಾಗೃತಿ ನಗರ ಮೆಟ್ರೋ ರೈಲು ನಿಲ್ದಾಣಕ್ಕೆ ಸಮೀಪ ಬೆಳಗ್ಗೆ 11.30ರ ಹೊತ್ತಿಗೆ ಈ ಘಟನೆ ನಡೆದಿದೆ.
ಬಬ್ಲೂ ದುಬೆ ಅಲಿಯಾಸ್ ಛೋಟಿ ಯನ್ನು ಅಪರಿಚಿತ ದುಷ್ಕರ್ಮಿಗಳು ಚೂರಿಯಿಂದ ಇರಿದರು. ತೀವ್ರವಾಗಿ ಗಾಯಗೊಂಡ ಬಬ್ಲೂ ವನ್ನು ಒಡನೆಯೇ ಸಮೀಪದ ಸರಕಾರಿ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಲ್ಲಿನ ವೈದ್ಯರು, ಬಬ್ಲೂ ಅದಾಗಲೇ ಮೃತಪಟ್ಟಿರುವುದಾಗಿ ಹೇಳಿದರು.
ಬಬ್ಲೂ ವಿರುದ್ಧ ಕೊಲೆ ಯತ್ನ ಸಹಿತ ಕನಿಷ್ಠ ನಾಲ್ಕು ಕ್ರಿಮಿನಲ್ ಕೇಸುಗಳಿವೆ.
ಬಬ್ಲೂ ಕೊಲೆ ಸಂಬಂಧ ಘಾಟ್ ಕೋಪರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ವೈಯಕ್ತಿಕ ದ್ವೇಷದ ಕಾರಣಕ್ಕೆ ಈತನ ಕೊಲೆ ನಡೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು