ಮುಂಬಯಿ ಯಾರಪ್ಪನದ್ದೂ ಅಲ್ಲ, ಮಹಾರಾಷ್ಟ್ರದ್ದು…; ಫಡ್ನವಿಸ್ ಕಿಡಿ

ಕರ್ನಾಟಕದ ಕೆಲ ನಾಯಕರ ಟೀಕೆಗಳನ್ನು ಬಲವಾಗಿ ಖಂಡಿಸಿದ ಡಿಸಿಎಂ

Team Udayavani, Dec 28, 2022, 6:34 PM IST

fadnavis

ನಾಗಪುರ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮುಂಬೈ ರಾಜ್ಯಕ್ಕೆ ಸೇರಿದ್ದು ಮತ್ತು ಯಾರಪ್ಪನದ್ದೂ ಅಲ್ಲ ಎಂದು ಬುಧವಾರ ಹೇಳಿ, ಎರಡು ರಾಜ್ಯಗಳ ನಡುವಿನ ಗಡಿ ವಿವಾದದ ನಡುವೆ ಕರ್ನಾಟಕದ ಕೆಲ ನಾಯಕರ ಟೀಕೆಗಳನ್ನು ಬಲವಾಗಿ ಖಂಡಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಫಡ್ನವಿಸ್, ರಾಜ್ಯದ ಭಾವನೆಗಳನ್ನು ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಲಾಗುವುದು ಎಂದರು.

ಸದನದಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ (ಎನ್ ಸಿಪಿ) ಕರ್ನಾಟಕ ಸಿಎಂ ಮತ್ತು ಸಚಿವರು ತಮ್ಮ ಹೇಳಿಕೆಗಳಿಂದ ಮಹಾರಾಷ್ಟ್ರದ ಹೆಮ್ಮೆಯನ್ನು ಘಾಸಿಗೊಳಿಸಿದ್ದಾರೆ ಆದರೆ ಅದಕ್ಕೆ ಮಹಾರಾಷ್ಟ್ರ ಸರ್ಕಾರದ ಪ್ರತಿಕ್ರಿಯೆ ಅದೇ ರೂಪದಲ್ಲಿಲ್ಲ ಎಂದು ಕಿಡಿಕಾರಿದರು.

“ಕರ್ನಾಟಕದ ಕಾನೂನು ಸಚಿವ ಮಧು ಸ್ವಾಮಿ ಅವರು ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.ಲಕ್ಷ್ಮಣ್ ಸವದಿ ಮುಂಬೈ ಕರ್ನಾಟಕಕ್ಕೆ ಸೇರಿದ್ದು ಎಂದು ಮರಾಠಿ ಜನರ ಗಾಯದ ಮೇಲೆ ಉಪ್ಪು ಸವರಿದ್ದಾರೆ ಎಂದು ಪವಾರ್ ಹೇಳಿದ್ದಾರೆ.

“ಕರ್ನಾಟಕ ಶಾಸಕರು ಅಥವಾ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆಗಳು ನಿರ್ಧರಿಸಿದ್ದಕ್ಕೆ ವಿರುದ್ಧವಾಗಿವೆ. ಈ ಕಾಮೆಂಟ್‌ಗಳು ಕೇಂದ್ರ ಗೃಹ ಸಚಿವರೊಂದಿಗಿನ ಸಭೆಯಲ್ಲಿ ನಿರ್ಧರಿಸಿದ್ದಕ್ಕೆ ಅನುಗುಣವಾಗಿಲ್ಲ. ಇದನ್ನು ಕೇಂದ್ರ ಗೃಹ ಸಚಿವರ ಗಮನಕ್ಕೆ ತರಲಾಗುವುದು. ಮುಂಬೈ ಮೇಲೆ ಯಾವುದೇ ಹಕ್ಕನ್ನು ಸಹಿಸುವುದಿಲ್ಲ. ಇದನ್ನು ನಾವು ಖಂಡಿಸುತ್ತೇವೆ. ಈ ಹೇಳಿಕೆಗಳನ್ನು ಖಂಡಿಸಿ ನಾವು ಕರ್ನಾಟಕ ಸರ್ಕಾರಕ್ಕೆ ಪತ್ರ ಕಳುಹಿಸುತ್ತೇವೆ ಎಂದು ಫಡ್ನವಿಸ್ ಹೇಳಿದ್ದಾರೆ.

ಆದಿತ್ಯ ಠಾಕ್ರೆ ಕಿಡಿ

ಮುಂಬೈ ಮಹಾರಾಷ್ಟ್ರದ ಭಾಗವಾಗಿದೆ ಮತ್ತು ಅದನ್ನು ರಾಜ್ಯದಿಂದ ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಬುಧವಾರ ಪ್ರತಿಪಾದಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬೈ ಕೇಂದ್ರಾಡಳಿತ ಪ್ರದೇಶವಾಗಲು ಅರ್ಹತೆ ಇದೆ ಎಂಬ ಕರ್ನಾಟಕ ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನ ಪ್ರಸ್ತುತ ನಾಗಪುರದಲ್ಲಿ ನಡೆಯುತ್ತಿದೆ. ಇಂತಹ ಮಂತ್ರಿಗಳಿಗೆ ನಾವು ಪ್ರಾಮುಖ್ಯತೆ ನೀಡಬಾರದು ಎಂದು ನಾನು ಭಾವಿಸುತ್ತೇನೆ. ಮುಂಬೈ ಮಹಾರಾಷ್ಟ್ರದ ಭಾಗವಾಗಿದೆ ಮತ್ತು ಅದನ್ನು ಯಾರೂ ಮಹಾರಾಷ್ಟ್ರದಿಂದ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.