ಮುಂಬಯಿ ಗಣೇಶೋತ್ಸವಕ್ಕೆ ಸುಪ್ರೀಂ ಒಲವಿಲ್ಲ
Team Udayavani, Aug 22, 2020, 1:33 AM IST
ಹೊಸದಿಲ್ಲಿ: ಮುಂಬಯಿ ಗಣೇಶೋತ್ಸವಕ್ಕೆ ಸೇರುವ ಜನರನ್ನು ನಿಯಂತ್ರಿಸುವುದೇ ಕಷ್ಟ. ಗಣೇಶೋತ್ಸವಕ್ಕೆ ಅನುಮತಿ ನೀಡಲು ನಮಗೆ ಒಲವಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಮುಂಬಯಿಯ ಜೈನಮಂದಿರಗಳಲ್ಲಿ ಪರ್ಯುಷಣ ಆಚರಣೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೈಗೆತ್ತಿಕೊಂಡಿತ್ತು. ಈ ವೇಳೆ ಮುಖ್ಯ ನ್ಯಾ| ಎಸ್.ಎ. ಬೋಬ್ದೆ, ಮುಂಬಯಿ ಗಣೇಶೋತ್ಸವ ಬಗ್ಗೆ ನ್ಯಾಯಪೀಠದ ಅಭಿಪ್ರಾಯ ತಿಳಿಸಿದ್ದಾರೆ.
ಮುಂಬಯಿನ ದಾದರ್, ಬೈಕುಲಾ ಮತ್ತು ಚೆಂಬೂರ್ನ 3 ಜೈನ ಮಂದಿರಗಳಲ್ಲಿ ಪರ್ಯುಷಣ ಆಚರಿಸಲು ಸುಪ್ರೀಂ ಕೋರ್ಟ್ ಅನುಮತಿ ಕಲ್ಪಿಸಿದೆ. ಆಚರಣೆ ವೇಳೆ ಗರಿಷ್ಠ 5ಕ್ಕಿಂತ ಹೆಚ್ಚಿನ ಜನರು ಮಂದಿರದೊಳಗೆ ಇರಬಾರದು ಎಂದೂ ಷರತ್ತು ವಿಧಿಸಿದೆ.
ಮಹಾರಾಷ್ಟ್ರ ಆಕ್ಷೇಪ: ಒಂದು ಸಮುದಾಯದ ಹಬ್ಬದ ಆಚರಣೆಗೆ ಅನುಮತಿ ನೀಡಿದರೆ, ಬೇರೊಂದು ಸಮುದಾಯದವರೂ ಇದೇ ಬೇಡಿಕೆಯನ್ನೇ ಮುಂದಿಡಬಹುದು. ಆಗ ಪರಿಸ್ಥಿತಿ ನಿಯಂತ್ರಿಸುವುದು ಕಷ್ಟವಾಗ ಬಹುದು ಎಂದು ಮಹಾರಾಷ್ಟ್ರ ಸರಕಾರ ಪರ ಪಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ