ಮುಂಬಯಿ: 15 ವರ್ಷಗಳಲ್ಲಿ ಕಡಿಮೆ ಶಬ್ದ ಮಾಲಿನ್ಯ


Team Udayavani, Nov 18, 2020, 12:18 AM IST

Mumbai

ಸಾಂದರ್ಭಿಕ ಚಿತ್ರ

ಮುಂಬಯಿ: ಸಡಗರ ಮತ್ತು ಸಾಂಪ್ರದಾಯಿಕ ಹಬ್ಬವಾದ ದೀಪಾವಳಿಯ ಈ ವರ್ಷದ ಆಚರಣೆ ವೇಳೆ ಪಟಾಕಿ ಸಿಡಿಸಬಾರದು ಎಂಬ ಸರಕಾರದ ಕರೆಗೆ ಮುಂಬಯಿಗರ ರಿಂದ ಸರಕಾತ್ಮಕ ಪ್ರತಿಕ್ರಿಯೆ ದೊರೆತಿದೆ. ಆದ್ದರಿಂದ ಕಳೆದ 15 ವರ್ಷಗಳಲ್ಲಿ ಅತಿ ಕಡಿಮೆ ಶಬ್ದ ಮಾಲಿನ್ಯ ಶನಿವಾರ ಲಕ್ಷ್ಮೀ ಪೂಜೆಯಂದು ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.

ಈ ವರ್ಷದ ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ವಾಯುಮಾಲಿನ್ಯವನ್ನು ತಡೆಯಲು ಎಂಎಂಸಿ ಸಾರ್ವ ಜನಿಕ ಸ್ಥಳಗಳಲ್ಲಿ ಪಟಾಕಿ ಬಳಸುವುದನ್ನು ನಿಷೇಧಿಸಿತ್ತು. ಇದರ ಪರಿಣಾಮವಾಗಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯವು ಈ ವರ್ಷ ಅತ್ಯಂತ ಕಡಿಮೆ ಎಂದು ದಾಖಲಾಗಿದೆ ಎಂದು ಆವಾಜ್‌ ಪ್ರತಿಷ್ಠಾನ ಎಂಬ ಎನ್‌ಜಿಒ ಈ ವರದಿಯನ್ನು ಸಿದ್ಧಪಡಿಸಿದೆ. ಆವಾಜ್‌ ಫೌಂಡೇಶನ್‌ನ ಸುಮೈರಾ ಅಬ್ದುಲ್ಲಿ ಅವರ ಪ್ರಕಾರ, ಈ ವರ್ಷ ದೀಪಾವಳಿಯಲ್ಲಿ ಮುಂಬಯಿ ಮಹಾನಗರ ಪಾಲಿಕೆಯು ಪಟಾಕಿಯ ಮೇಲೆ ನಿರ್ಬಂಧ ಹಾಕಿದ್ದರಿಂದ ಎಲ್ಲಕ್ಕಿಂತ ಕಡಿಮೆ ಶಬ್ದ ಮಾಲಿನ್ಯ ನೋಂದಾಯಿಸಲಾಯಿತು. ಅದೇ ಸಮಯದಲ್ಲಿ, ಶಬ್ದ ಮಾಲಿನ್ಯದ ಬಗ್ಗೆ ನಾಗರಿಕರಲ್ಲಿ ಜಾಗೃತಿ ಹೆಚ್ಚುತ್ತಿದೆ. ಮುಂಬಯಿ ಈ ಹಿಂದೆ 2019 ರಲ್ಲಿ 112.3 ಡೆಸಿಲ್‌, 2018 ರಲ್ಲಿ 114.1 ಡೆಸಿಬಲ್‌ ಮತ್ತು 2017ರಲ್ಲಿ 117.8 ಡೆಸಿಬಲ್‌ ದಾಖಲಿಸಿತ್ತು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.