ಮಹಾರಾಷ್ಟ್ರ ಬಂದ್ ಬಳಿಕ ಈಗ ಮೇವಾನಿ, ಖಾಲೀದ್ ಕಾರ್ಯಕ್ರಮ ರದ್ದು
Team Udayavani, Jan 4, 2018, 11:15 AM IST
ಮುಂಬಯಿ : ಮುಂಬಯಿಯಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದು ಮಹಾರಾಷ್ಟ್ರ ಬಂದ್ ನಡೆದ ಒಂದು ದಿನದ ತರುವಾಯ ಇಂದು ಗುರುವಾರ ಗುಜರಾತ್ ನೂತನ ಶಾಸಕ ಮತ್ತು ದಲಿತ ಕಾರ್ಯಕರ್ತ ಜಿಗ್ನೇಶ್ ಮೇವಾನಿ ಮತ್ತು ಜೆಎನ್ಯು ವಿದ್ಯಾರ್ಥಿ ನಾಯಕ ಉಮರ್ ಖಾಲೀದ್ ಪಾಲ್ಗೊಳ್ಳಲಿರುವ ಕಾರ್ಯಕ್ರಮವನ್ನು ಮುಂಬಯಿ ಪೊಲೀಸರು ರದ್ದು ಮಾಡಿದ್ದಾರೆ.
ಮೇವಾನಿ ಮತ್ತು ಖಾಲೀದ್ ಭಾಗವಹಿಸಬೇಕಿರುವ ವಿಲೇ ಪಾರ್ಲೆ ಸಭಾಂಗಣಕ್ಕೆ ಮುಂಬಯಿ ಪೊಲೀಸರು ಬೀಗ ಜಡಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ವಿಲೇ ಪಾರ್ಲೆಯಲ್ಲಿ ಪೊಲೀಸರು ಐಪಿಸಿ ಸೆ.149ರ ಪ್ರಕಾರ ನಿರ್ಬಂಧ ಹೇರಿದ್ದಾರೆ. ಈ ಸೆಕ್ಷನ್ ಪ್ರಕಾರ ಐದಕ್ಕಿಂತ ಹೆಚ್ಚು ಮಂದಿ ಸಾರ್ವಜನಿಕ ಸ್ಥಳದಲ್ಲಿ ಸೇರುವುದು ನಿಷಿದ್ಧವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್