ಮುಂಬಯಿ: ಮುಂದುವರಿದಿರುವ ಜಡಿಮಳೆ; ರೈಲು ಸೇವೆ ನಿಲುಗಡೆ
Team Udayavani, Jul 10, 2018, 12:12 PM IST
ಮುಂಬಯಿ : ಮುಂಬಯಿ ಮಹಾನಗರಿಯಲ್ಲಿ ಇಂದು ಮಂಗಳವಾರ ಕೂಡ ಎಡೆಬಿಡದ ಮಳೆ ಮುಂದುವರಿದಿದೆ. ವಿಶ್ವ ಪ್ರಸಿದ್ಧ ಚೌಪಾಟಿಯಲ್ಲಿ ಆಳೆತ್ತರದ ಸಮುದ್ರದಲೆಗಳು ಅಪ್ಪಳಿಸುತ್ತಿರುವುದು ಭೀತಿ ಮೂಡಿಸುವಂತಿದೆ. ನಿನ್ನೆ ರಾತ್ರಿ ಪೂರ್ತಿ ಸುರಿದಿರುವ ಜಡಿಮಳೆಯಿಂದ ಮಹಾನಗರಿಯ ಬಹುತೇಕ ಪ್ರದೇಶಗಳು ನೀರಿನಲ್ಲಿ ಮುಳುಗಿವೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ ಗುರುವಾರದ ವರೆಗೂ ಜಡಿಮಳೆ ಮುಂದುವರಿಯಲಿದೆ. ನಿನ್ನೆ ರಾತ್ರಿಯಿಂದೀಚೆಗೆ ನಗರದಲ್ಲಿ 200 ಮೀಮೀ ಗೂ ಅಧಿಕ ಮಳೆಯಾಗಿರುವುದು ದಾಖಲಾಗಿದೆ.
ರೈಲು ಹಳಿಗಳು ನೀರಿನಲ್ಲಿ ಮುಳುಗಿ ಹೋಗಿವೆ. ಹಾಗಾಗಿ ರೈಲು ಓಡಾಟಗಳನ್ನು ಸುರಕ್ಷೆಗಾಗಿ ನಿಲ್ಲಿಸಲಾಗಿದೆ. ಹಾಗಿದ್ದರೂ ಚರ್ಚ್ಗೇಟ್ನಿಂದ ಬೊಲಿವಿಲಿ ವರೆಗೆ ರೈಲು ಸಂಚಾರ ಜಾರಿಯಲ್ಲಿದೆ. ಡಬ್ಟಾವಾಲಾಗಳು ಇಂದು ತಮ್ಮ ಕೆಲಸವನ್ನು ನಿಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!