Mumbai ನಾವು ರಾಜಕೀಯದ ಬಗ್ಗೆ ಚರ್ಚಿಸಿಲ್ಲ : ಶರದ್‌ ಪವಾರ್‌


Team Udayavani, Aug 16, 2023, 6:01 PM IST

Mumbai ನಾವು ರಾಜಕೀಯದ ಬಗ್ಗೆ ಚರ್ಚಿಸಿಲ್ಲ : ಶರದ್‌ ಪವಾರ್‌

ಮುಂಬಯಿ: ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಮತ್ತು ಎನ್‌ಸಿಪಿ ಬಂಡಾಯ ನಾಯಕ, ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಭೇಟಿಯಾದ ನಂತರ ರಾಜಕೀಯ ಚರ್ಚೆಗಳು ಮೂಡಿವೆ. ಅಜಿತ್‌ ಪವಾರ್‌ ಈ ಸಭೆಯಲ್ಲಿ ಶರದ್‌ ಪವಾರ್‌ ಅವರಿಗೆ ಬಿಜೆಪಿಯೊಂದಿಗೆ ಬರಲು ಅಥವಾ ತಟಸ್ಥವಾಗಿರಲು ಪ್ರಸ್ತಾಪಿಸಿದ್ದಾರೆ ಎಂದು ಚರ್ಚಿಸಲಾಗಿದೆ. ಈ ಬಗ್ಗೆ ಪತ್ರಕರ್ತರು ಶರದ್‌ ಪವಾರ್‌ ಅವರನ್ನು ಕೇಳಿದಾಗ ಈ ಬಗ್ಗೆ ಶರದ್‌ ಪವಾರ್‌ ತಮ್ಮ ನಿಲುವನ್ನು ವಿವರಿಸಿದರು.

ಬುಧವಾರ ಛತ್ರಪತಿ ಸಂಭಾಜಿನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶರದ್‌ ಪವಾರ್‌, ಅಜಿತ್‌ ಪವಾರ್‌ ಅವರೊಂದಿಗಿನ ಸಭೆಯಲ್ಲಿ ನಾವು ರಾಜಕೀಯದ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದ್ದಾರೆ. ನನ್ನೊಂದಿಗೆ ಎಲ್ಲರೂ ಚರ್ಚಿಸುತ್ತಾರೆ? ಈ ಎಲ್ಲಾ ನಾಯಕರು ಇದ್ದ ಪಕ್ಷದ ಸ್ಥಾಪಕರು ಯಾರು?, ಆ ಪಕ್ಷದ ಹಿರಿಯ ವ್ಯಕ್ತಿ ಯಾರು? ಬೇರೆಯವರು ಈ ಬಗ್ಗೆ ಯಾಕೆ ಚರ್ಚೆಗೆ ಬರುತ್ತಾರೆ ಎಂದು ಹೇಳಲು ಬಯಸುವುದಿಲ್ಲ ಎಂದು ಹೇಳಿದರು.

ಶರದ್‌ ಪವಾರ್‌ ಅವರು ಮೋದಿ ವಿರುದ್ಧ ಹೋರಾಟದ ಪಾತ್ರವನ್ನು ಸ್ಪಷ್ಟಪಡಿಸಿ ಗೊಂದಲವನ್ನು ನಿವಾರಿಸಬೇಕು ಎಂದು ಪೃಥ್ವಿರಾಜ್‌ ಚವಾಣ್‌ ಆಗ್ರಹಿಸಿದ್ದರು. ಅದರ ಬಗ್ಗೆ ಕೇಳಿದಾಗ, ನಾನು ಆರಂಭದಲ್ಲಿ ನನ್ನ ಪತ್ರಿಕಾಗೋಷ್ಠಿಯಲ್ಲಿ ಮೋದಿಯವರನ್ನು ಹಾಡಿ ಹೊಗಳಿದ್ದೆನೇ? ಎಂದು ಶರದ್‌ ಪವಾರ್‌ ಉತ್ತರಿಸಿದರು. ಎಲ್ಲರೂ ನನ್ನ ಮಾತು ಕೇಳಿದ್ದಾರೆ ಎಂದು ಪವಾರ್‌ ತಿಳಿಸಿದರು.

ಟಾಪ್ ನ್ಯೂಸ್

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.