ರಾಜ್ಯಕ್ಕೆ ಮುರಳೀಧರ ರಾವ್ ಉಸ್ತುವಾರಿ
Team Udayavani, Jan 6, 2019, 12:30 AM IST
ಹೊಸದಿಲ್ಲಿ: ಕರ್ನಾಟಕ ಸಹಿತ 9 ರಾಜ್ಯಗಳಿಗೆ ಉಸ್ತುವಾರಿಗಳನ್ನು ಬಿಜೆಪಿ ಶನಿವಾರ ನೇಮಕ ಮಾಡಿದೆ. ಮುರಳೀಧರ ರಾವ್ ಹಾಗೂ ಕಿರಣ್ ಮಹೇಶ್ವರಿ ಕರ್ನಾಟಕದ ಉಸ್ತುವಾರಿ ವಹಿಸಲಿದ್ದಾರೆ. ಅಲ್ಲದೆ, ತಮಿಳುನಾಡು, ಪುದುಚೇರಿ ಮತ್ತು ಅಂಡಮಾನ್, ನಿಕೋಬಾರ್ಗೆ ಪಿಯೂಶ್ ಗೋಯೆಲ್ ಹಾಗೂ ಸಿ.ಟಿ. ರವಿ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಉಳಿದಂತೆ ಉತ್ತರ ಪ್ರದೇಶಕ್ಕೆ ಜೆ.ಪಿ ನಡ್ಡಾ, ದಿಲ್ಲಿಗೆ ಸಚಿವೆ ನಿರ್ಮಲಾ ಸೀತಾರಾಮನ್, ಹರ್ಯಾಣಕ್ಕೆ ಕಲರಾಜ್ ಮಿಶ್ರಾ ಹಾಗೂ ವಿಶ್ವಾಸ್ ಸಾರಂಗ್, ಜಮ್ಮು ಮತ್ತು ಕಾಶ್ಮೀರ ಹಾಗೂ ತ್ರಿಪುರಾಗೆ ಅವಿನಾಶ್ ರಾಯ್ ಖನ್ನಾ ಉಸ್ತುವಾರಿಗಳಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ