54 ವರ್ಷಗಳ ಬಳಿಕ ಭಾರತದಲ್ಲಿ ಕೊಲೆ ಪ್ರಕರಣಗಳ ಸಂಖ್ಯೆ ಇಳಿಕೆ, ಕಿಡ್ನಾಪ್ ಪ್ರಕರಣ ಏರಿಕೆ


Team Udayavani, Oct 23, 2019, 9:31 AM IST

Murder

ನವದೆಹಲಿ: ಕಳೆದ 54 ವರ್ಷಗಳ ಬಳಿಕ ಭಾರತದಲ್ಲಿ ಕೊಲೆ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ ಕಂಡಿರುವುದಾಗಿ ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ ಸಿಆರ್ ಬಿ) ಬಿಡುಗಡೆ ಮಾಡಿರುವ ನೂತನ ಅಂಕಿ-ಅಂಶಗಳ ವರದಿ ತಿಳಿಸಿದೆ. 2017ರಲ್ಲಿ ದೇಶದಲ್ಲಿ ಕೊಲೆ ಪ್ರಕರಣಗಳ ಸಂಖ್ಯೆ ತೀವ್ರ ಇಳಿಕೆ ಕಂಡಿದೆ.

ಎಸಿಆರ್ ಬಿ ಅಂಕಿಅಂಶದ ಪ್ರಕಾರ, 2017ರಲ್ಲಿ ಕೊಲೆ ಪ್ರಕರಣಗಳು ಶೇ.5.9ರಷ್ಟು ಇಳಿಕೆ ಕಂಡಿದೆ. 2017ರಲ್ಲಿ 28, 653 ಜನರನ್ನು ಕೊಲೆಗೈಯಲಾಗಿತ್ತು. 2016ರಲ್ಲಿ ನಡೆದ ಕೊಲೆಗಳ ಸಂಖ್ಯೆ 30,450 ಎಂದು ತಿಳಿಸಿದೆ.

ವರದಿ ಪ್ರಕಾರ, ಬಹುತೇಕ ಕೊಲೆ ಪ್ರಕರಣಗಳಿಗೆ ವಿವಾದಗಳೇ (7,898) ಕಾರಣ ಎಂದು ಹೇಳಿದ್ದು, ಅದೇ ರೀತಿ ವೈಯಕ್ತಿಕ ದ್ವೇಷ(4,660), ಸ್ವ ಹಿತಾಸಕ್ತಿ(2,103) ಉದ್ದೇಶಗಳಿಗಾಗಿ ಕೊಲೆ ಪ್ರಕರಣಗಳು ನಡೆದಿರುವುದಾಗಿ ವಿವರಿಸಿದೆ. ಒಂದೆಡೆ ಕೊಲೆ ಪ್ರಕರಣಗಳಲ್ಲಿ ಇಳಿಕೆ ಕಂಡಿದ್ದರೆ, ಅಪಹರಣ ಪ್ರಕರಣ ಏರಿಕೆ ಕಂಡಿದೆ.

ಎನ್ ಸಿಆರ್ ಬಿ ಅಂಕಿ-ಅಂಶದ ಪ್ರಕಾರ, 2017ರಲ್ಲಿ ಅಪಹರಣ ಪ್ರಕರಣಗಳು ಶೇ.9ರಷ್ಟು ಏರಿಕೆಯಾಗಿದೆ. 2016ರಲ್ಲಿ 88,008 ಅಪಹರಣ ಪ್ರಕರಣ ನಡೆದಿದ್ದರೆ, 2017ರಲ್ಲಿ 95,893 ಕಿಡ್ನಾಪ್ ಪ್ರಕರಣಗಳು ದಾಖಲಾಗಿದೆ. 1,00,555 ಅಪಹರಣ ಪ್ರಕರಣಗಳಲ್ಲಿ 23,814 ಪುರುಷರು, 76,741 ಮಂದಿ ಮಹಿಳೆಯರಾಗಿದ್ದಾರೆ ಎಂದು ವಿವರಿಸಿದೆ. 56,622 ಮಕ್ಕಳ ಅಪಹರಣ ಪ್ರಕರಣಗಳಲ್ಲಿ 14,296 ಹುಡುಗರು, 42,326 ಹುಡುಗಿಯರು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.