ವೇಷ ಬದಲಾಯಿಸಿಕೊಂಡು ಯುವತಿಯ ಹತ್ಯೆ:ಏಕಮುಖ ಪ್ರೇಮಿ ಬಂಧನ
Team Udayavani, Jul 11, 2019, 12:40 PM IST
ಅಮರಾವತಿ: ಏಕಮುಖ ಪ್ರೇಮಿಯು ಯವತಿಯನ್ನು ಹತ್ಯೆಗೈದ ಘಟನೆ ಅಮರಾವತಿ ಪರಿಸರದಲ್ಲಿ ಸಂಭವಿಸಿದೆ. ಮೃತ ಯುವತಿಯನ್ನು ಅರ್ಪಿತಾ ಠಾಕ್ರೆ (17) ಎಂದು ಗುರುತಿಸಲಾಗಿದೆ.
ಯುವತಿ ನಗರದ ಭಾರತೀಯ ಕಾಲೇಜಿನ ಬಿ.ಕಾಂ. ಮೊದಲ ವರ್ಷ ವಿದ್ಯಾರ್ಥಿನಿ ಆಗಿದ್ದಳು. ಮಂಗಳವಾರ ಮಧ್ಯಾಹ್ನ 2.45ರ ಸುಮಾರಿಗೆ ಅವಳು ತನ್ನ ಸ್ನೇಹಿತನೊಂದಿಗೆ ಮನೆಗೆ ಹೋಗುತ್ತಿದ್ದಳು. ಆ ಸಮಯದಲ್ಲಿ, ಪ್ರೇಮಿ ತುಷಾರ್ ಕಿರಣ್ ಮಾಸ್ಕರೆ (22 ವರ್ಷ) ಎಂಬ ಯುವಕ ವೇಷ ಬದಲಾಯಿಸಿ ಕೊಂಡು ಬಂದು ಅರ್ಪಿತಾಳ ಕುತ್ತಿಗೆಗೆ ಚಾಕುವಿನಿಂದ ಹಲ್ಲೆ ನಡೆಸಿದ್ದ. ಈ ವೇಳೆ ತಡೆಯಲು ಬಂದ ಅವಳೊಂದಿಗಿದ್ದ ಆಕೆಯ ಸ್ನೇಹಿತೆಯೂ ಗಾಯಗೊಂಡಿದ್ದಳು.
ಈ ಪ್ರದೇಶದ ನಾಗರಿಕರು ಇಬ್ಬರನ್ನು ಆಸ್ಪತ್ರೆಯಲ್ಲಿ ದಾಖಲಿಸಿದರು. ಆದರೆ ಅರ್ಪಿತಾ ಚಿಕಿತ್ಸೆಯ ವೇಳೆ ಸಾವನ್ನಪ್ಪಿದರು. ಪ್ರದೇಶದ ನಿವಾಸಿಗಳು ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ