ಹೊಡೀರಿ,ಕೊಲ್ಲಿರಿ;ವಿದ್ಯಾರ್ಥಿಗಳಿಗೆ ಉಪ ಕುಲಪತಿ ದುರ್ಭೋಧನೆ
Team Udayavani, Dec 30, 2018, 10:25 AM IST
ಲಕ್ನೋ: ಯಾರಾದರು ನಿಮ್ಮೊಡನೆ ವಾಗ್ವಾದಕ್ಕೆ ಬಂದರೆ ಅವರಿಗೆ ಹೊಡೆಯಲು ಹಿಂಜರಿಯಬೇಡಿ, ಬೇಕಾದರೆ ಕೊಲೆ ಮಾಡಿ, ನಾವು ನೋಡಿಕೊಳ್ಳುತ್ತೇವೆ ಎಂದು ವಿದ್ಯಾರ್ಥಿಗಳಿಗೆ ಪ್ರಚೋದನಕಾರಿ ಸಂದೇಶ ನೀಡುವ ಮೂಲಕ ಪೂರ್ವಾಂಚಲ್ ವಿಶ್ವವಿದ್ಯಾಲಯದ ಉಪಕುಲಪತಿ ರಾಜಾರಾಮ್ ಯಾದವ್ ಅವರು ವಿವಾದಕ್ಕೆ ಗುರಿಯಾಗಿದ್ದಾರೆ.
ಘಾಜಿಪುರ್ನ ಗಾಂಧಿಪುರಂನ ಸತ್ಯದೇವ ಕಾಲೇಜ್ನಲ್ಲಿ ನಡೆಸ ಸಮಾರಂಭದಲ್ಲಿ ಈ ವಿವಾದಿತ ಹೇಳಿಕೆಯನ್ನು ನೀಡಿದ್ದಾರೆ.
ನಿವ್ಯಾರು ನನ್ನ ಬಳಿ ಅಳುತ್ತಾ ಬರಬೇಡಿ. ನಿಮ್ಮಲ್ಲಿ ಯಾರಾದರು ಹೊಡೆದಾಟಕ್ಕೆ ಬಂದರೆ ಅವರನ್ನು ಸೋಲಿಸಿ. ಸಾಧ್ಯವಾದರೆ ಕೊಂದು ಬಿಡಿ, ಆ ಬಳಿಕ ನಾವು ನೋಡಿಕೊಳ್ಳುತ್ತೇವೆ ಎಂದಿದ್ದಾರೆ.
ಶನಿವಾರ ಈ ಸಮಾರಂಭ ನಡೆದಿದ್ದು, ವಿಡಿಯೋ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಘಾಜಿಪುರ್ನಲ್ಲಿ ದೊಂಬಿಗೆ ಪೊಲೀಸ್ ಕಾನ್ಸ್ಟೇಬಲ್ ಬಲಿಯಾಗಿರುವ ವೇಳೆಯೇ ಈ ಹೇಳಿಕೆ ನೀಡಿರುವುದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ