ಅಯೋಧ್ಯೆ ತೀರ್ಪು: ಮೆಲ್ಮನವಿ ಸಲ್ಲಿಸಲು ನಿರ್ಧರಿಸಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ
Team Udayavani, Nov 17, 2019, 8:35 PM IST
ನವದೆಹಲಿ: ಸುಪ್ರೀಂಕೋರ್ಟ್ ಇತ್ತಿಚೆಗೆ ನೀಡಿದ್ದ ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪಿಗೆ ಸಂಬಂಧಿಸಿದಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ತೀರ್ಮಾನಿಸಿದೆ. ಮೌಲಾನ ಅರ್ಷದ್ ಮದನಿ ಅವರು ಇಂದು ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ತೀರ್ಪಿನ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮಸೀದಿ ನಿರ್ಮಾಣಕ್ಕೆಂದು ಕೇಂದ್ರ ಸರಕಾರದ ಮೂಲಕ ನೀಡಲು ಆದೇಶಿಸಿದ್ದ ಐದು ಎಕರೆ ಜಾಗದ ಪ್ರಸ್ತಾಪವನ್ನೂ ಸಹ ವೈಯಕ್ತಿಕ ಕಾನೂನು ಮಂಡಳಿ ತಿರಸ್ಕರಿಸಿದೆ.
ಹಿರಿಯ ವಕೀಲ ರಾಜೀವ್ ಧವನ್ ಅವರೇ ಮುಸ್ಲಿಂ ಪಕ್ಷಗಳ ಪರವಾಗಿ ವಾದ ಮಂಡಿಸಲಿದ್ದಾರೆ. 30 ದಿನಗಳ ಒಳಗಾಗಿ ಅಂದರೆ ಡಿಸೆಂಬರ್ 09ರ ಒಳಗಾಗಿ ಮರುಪರಿಶೀಲನಾ ಅರ್ಜಿ ಸಲ್ಲಿಕೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ