![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Election; ಮುಸ್ಲಿಮರಲ್ಲೂ ಮಿತ್ರರಿದ್ದಾರೆ, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಯತ್ನ: ಪಿಎಂ
ಈದ್ ದಿನ ಮುಸ್ಲಿಂ ಮನೆಯಿಂದಲೇ ಅಡುಗೆ: ಸಂದರ್ಶನದಲ್ಲಿ ಮೋದಿ
Team Udayavani, May 15, 2024, 6:00 AM IST
![Muslims also have allies, attempt to undermine my charisma: PM](https://www.udayavani.com/wp-content/uploads/2024/05/odi-620x342.jpg)
ವಾರಾಣಸಿ: “ಮುಸ್ಲಿಂ ಸಮುದಾಯದಲ್ಲೂ ನನಗೆ ಮಿತ್ರರಿದ್ದಾರೆ. 2002ರ ಗುಜರಾತ್ ಗಲಭೆಗಳ ಬಳಿಕ ಮುಸ್ಲಿಮರ ವಿಚಾರದಲ್ಲಿ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ನಡೆದಿದೆ. ನಾನು ಮುಸ್ಲಿಂ ವಿರೋಧಿಯಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿವಾಹಿನಿಗಳಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದಲ್ಲಿಯೂ ತಮಗೆ ಸ್ನೇಹಿತರಿದ್ದಾರೆ. ಬಾಲ್ಯದ ದಿನಗಳಲ್ಲಿ ಮುಸ್ಲಿಂ ಸಮುದಾಯದ ಹಬ್ಬಗಳಾದ ಈದ್ ಸೇರಿ ಅವರ ಹಬ್ಬಗಳನ್ನು ಆಚರಿಸುತ್ತಿದ್ದೆ ಎಂದಿದ್ದಾರೆ. ಈದ್ ದಿನದಂದು ಮುಸ್ಲಿಂ ಕುಟುಂಬಗಳಿಂದ ನಮ್ಮ ಮನೆಗೆ ಅಡುಗೆ ಬರುತ್ತಿತ್ತು ಎಂದರು.
ಹೆಚ್ಚು ಮಕ್ಕಳನ್ನು ಹೊಂದುವ ಕುರಿತು ನನ್ನ ಹೇಳಿಕೆ ಕೇವಲ ಮುಸ್ಲಿಂ ಸಮುದಾಯಕ್ಕೆ ಅನ್ವಯಿಸುವುದಿಲ್ಲ. ಅನೇಕ ಹಿಂದೂ ಬಡ ಕುಟುಂಬದಲ್ಲೂ ಈ ಪರಿಸ್ಥಿತಿ ಇದೆ. ಎಷ್ಟು ಮಕ್ಕಳನ್ನು ನೋಡಿಕೊಳ್ಳುವ ಸಾಮರ್ಥ್ಯವಿದೆಯೋ ಅಷ್ಟನ್ನು ಮಾತ್ರ ಹೊಂದಿ ಎಂದು ಸಲಹೆ ನೀಡಿದ್ದೇನೆ ಎಂದರು. ನಾನು ವೋಟ್ ಬ್ಯಾಂಕ್ಗಾಗಿ ಕೆಲಸ ಮಾಡುವುದಿಲ್ಲ. ಸಬ್ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವುದೇ ನನ್ನ ಮೂಲ ಮಂತ್ರ ಎಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.